AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ಪಡೆಯುವ ಮುನ್ನ ಎಚ್ಚರ! ಕೊರೊನಾ ಅಟ್ಯಾಕ್ ಆಗಬಹುದು! ಈ ಯುವಕನ ಕತೆ ಕೇಳಿ

ಮಂಗಳೂರು: ಕೊರೊನಾ ಕ್ರೂರಿ ಇಡೀ ದೇಶಾದ್ಯಂತ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಸಿಕ್ಕಸಿಕ್ಕವರ ದೇಹ ಹೊಕ್ಕು ಕೊರೊನಾ ಕ್ರಿಮಿ ಅಟ್ಟಹಾಸ ಮೆರೆಯುತ್ತಿದೆ. ಅದರಲ್ಲಿ ಮಂಗಳೂರಿನಲ್ಲಿ ಪೇಷಂಟ್ ನಂಬರ್ 1094 ಕೇಸ್ ಟ್ವಿಸ್ಟ್ ಪಡೆದುಕೊಂಡಿದೆ. ಸಿಕ್ಕ ಸಿಕ್ಕ ವಾಹನಗಳಿಂದ ಡ್ರಾಪ್‌: 1094ನೇ ಸೋಂಕಿತ ಕಳೆದ 10 ದಿನಗಳ ಹಿಂದೆ ದೆಹಲಿಯಿಂದ ಮಂಗಳೂರಿಗೆ ಬಂದಿದ್ದ. ಕಾಲ್ನಡಿಗೆಯಲ್ಲಿ ದೆಹಲಿಯಿಂದ ಹೊರಟು, ಅಲ್ಲಲ್ಲಿ ಸಿಕ್ಕ ಸಿಕ್ಕ ವಾಹನಗಳಿಂದ ಡ್ರಾಪ್‌ ಪಡೆದುಕೊಂಡಿದ್ದ. ಚೆಕ್​ಪೋಸ್ಟ್​ಗಳಲ್ಲಿ ವಂಚಿಸಿ ಕೊನೆಗೂ ಮಂಗಳೂರು ಹೊರವಲಯದ ಜೆಪ್ಪಿನಮೊಗೆರು ತಲುಪಿದ್ದ. ಮನೆಯಿಂದ ಹೊರಗಿಟ್ಟಿದ್ದ ತಂದೆ-ತಾಯಿ: ಊರಿಗೆ […]

ಡ್ರಾಪ್ ಪಡೆಯುವ ಮುನ್ನ ಎಚ್ಚರ! ಕೊರೊನಾ ಅಟ್ಯಾಕ್ ಆಗಬಹುದು! ಈ ಯುವಕನ ಕತೆ ಕೇಳಿ
ಸಾಧು ಶ್ರೀನಾಥ್​
|

Updated on:May 18, 2020 | 10:56 AM

Share

ಮಂಗಳೂರು: ಕೊರೊನಾ ಕ್ರೂರಿ ಇಡೀ ದೇಶಾದ್ಯಂತ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಸಿಕ್ಕಸಿಕ್ಕವರ ದೇಹ ಹೊಕ್ಕು ಕೊರೊನಾ ಕ್ರಿಮಿ ಅಟ್ಟಹಾಸ ಮೆರೆಯುತ್ತಿದೆ. ಅದರಲ್ಲಿ ಮಂಗಳೂರಿನಲ್ಲಿ ಪೇಷಂಟ್ ನಂಬರ್ 1094 ಕೇಸ್ ಟ್ವಿಸ್ಟ್ ಪಡೆದುಕೊಂಡಿದೆ.

ಸಿಕ್ಕ ಸಿಕ್ಕ ವಾಹನಗಳಿಂದ ಡ್ರಾಪ್‌: 1094ನೇ ಸೋಂಕಿತ ಕಳೆದ 10 ದಿನಗಳ ಹಿಂದೆ ದೆಹಲಿಯಿಂದ ಮಂಗಳೂರಿಗೆ ಬಂದಿದ್ದ. ಕಾಲ್ನಡಿಗೆಯಲ್ಲಿ ದೆಹಲಿಯಿಂದ ಹೊರಟು, ಅಲ್ಲಲ್ಲಿ ಸಿಕ್ಕ ಸಿಕ್ಕ ವಾಹನಗಳಿಂದ ಡ್ರಾಪ್‌ ಪಡೆದುಕೊಂಡಿದ್ದ. ಚೆಕ್​ಪೋಸ್ಟ್​ಗಳಲ್ಲಿ ವಂಚಿಸಿ ಕೊನೆಗೂ ಮಂಗಳೂರು ಹೊರವಲಯದ ಜೆಪ್ಪಿನಮೊಗೆರು ತಲುಪಿದ್ದ.

ಮನೆಯಿಂದ ಹೊರಗಿಟ್ಟಿದ್ದ ತಂದೆ-ತಾಯಿ: ಊರಿಗೆ ಬಂದ ಮಗನನ್ನು ತಂದೆ-ತಾಯಿ ಮನೆಗೆ ಸೇರಿಸಲಿಲ್ಲ. ಮೊದಲು ಹೋಗಿ ಕೊವಿಡ್ ಟೆಸ್ಟ್ ಮಾಡಿಸಿ ಬಾ ಎಂದು ಮನೆಯಿಂದ ಹೊರಗಿಟ್ಟಿದ್ದರು. ಕಳದ 10 ದಿನಗಳಿಂದ 31 ವರ್ಷದ ಸೋಂಕಿತ ಅಜ್ಜಿ ಮನೆಯಲ್ಲಿದ್ದ. ಬಳಿಕ ಮನೆಯವರ ಒತ್ತಾಯದ ಮೇರೆಗೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದ.

ನಿನ್ನೆ ಬಂದ ವರದಿಯಲ್ಲಿ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಆಸಾಮಿ ಬಂಟ್ವಾಳ ಸೇರಿ ಹಲವು ಕಡೆ ಓಡಾಡಿದ್ದಾನೆ. ಸೋಂಕಿತನ ಈ ನಡೆಯಿಂದ ಜಿಲ್ಲೆಯ ವಿವಿಧ ಕಡೆ ಕೊರೊನಾ ಹರಡುವ ಆತಂಕದ ವಾತಾವರಣ ನಿರ್ಮಾಣವಾಗಿದೆ.

Published On - 10:53 am, Mon, 18 May 20

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್