AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. ಬೆಳೆ ಸರ್ವೆ ಮಾಡಿಸಿ ಸೂಕ್ತ […]

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಆಯೇಷಾ ಬಾನು
|

Updated on: Aug 22, 2020 | 8:24 AM

Share

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ.

ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. ಬೆಳೆ ಸರ್ವೆ ಮಾಡಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್