AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್, ಮದುಮಗಳು ಕ್ವಾರಂಟೈನ್​ಗೆ ಶಿಫ್ಟ್​

ಹಾವೇರಿ: ಇಡೀ ರಾಜ್ಯವೇ ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿದೆ. ಹಾವೇರಿಯಲ್ಲಿ ಮದುವೆ ಮನೆಗೂ ಕೊರೊನಾ ವಕ್ಕರಿಸಿದ್ಯಾ ಎಂಬ ಆತಂಕ ಶುರುವಾಗಿದೆ. ಏಕೆಂದರೆ ಮದುಮಗಳು ಸೇರಿ ಇಪ್ಪತ್ತು ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಹಾವೇರಿ ನಗರದಲ್ಲಿ ಇಂದು ಮದುವೆ ನಡೆಯಬೇಕಿತ್ತು. ಆದ್ರೆ ಮದುಮಗಳ ಸಂಬಂಧಿಗೆ ಕೊರೊನಾ ವಕ್ಕರಿಸಿರುವ ಕಾರಣ ಮದುಮಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆಗೆ ಎಂದು ಮಂಗಳೂರಿಗೆ ಹೋಗಿದ್ದರು. ಈ ವೇಳೆ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್ ಆರೋಗ್ಯ ಇಲಾಖೆ ಕಳುಹಿಸಿತ್ತು. ಮದುಮಗಳ ಸಂಬಂಧಿಗೆ […]

ಇಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್, ಮದುಮಗಳು ಕ್ವಾರಂಟೈನ್​ಗೆ ಶಿಫ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 28, 2020 | 12:08 PM

Share

ಹಾವೇರಿ: ಇಡೀ ರಾಜ್ಯವೇ ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿದೆ. ಹಾವೇರಿಯಲ್ಲಿ ಮದುವೆ ಮನೆಗೂ ಕೊರೊನಾ ವಕ್ಕರಿಸಿದ್ಯಾ ಎಂಬ ಆತಂಕ ಶುರುವಾಗಿದೆ. ಏಕೆಂದರೆ ಮದುಮಗಳು ಸೇರಿ ಇಪ್ಪತ್ತು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಹಾವೇರಿ ನಗರದಲ್ಲಿ ಇಂದು ಮದುವೆ ನಡೆಯಬೇಕಿತ್ತು. ಆದ್ರೆ ಮದುಮಗಳ ಸಂಬಂಧಿಗೆ ಕೊರೊನಾ ವಕ್ಕರಿಸಿರುವ ಕಾರಣ ಮದುಮಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆಗೆ ಎಂದು ಮಂಗಳೂರಿಗೆ ಹೋಗಿದ್ದರು. ಈ ವೇಳೆ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್ ಆರೋಗ್ಯ ಇಲಾಖೆ ಕಳುಹಿಸಿತ್ತು. ಮದುಮಗಳ ಸಂಬಂಧಿಗೆ ಕೊರೊನಾ ದೃಢಪಟ್ಟಿದೆ ಎನ್ನಲಾಗ್ತಿದೆ. ಹೀಗಾಗಿ ಮದುವೆಯನ್ನು ಮುಂದೂಡಲಾಗಿದೆ. ಸದ್ಯ ಸೋಂಕಿತೆ ವಾಸವಾಗಿದ್ದ ಪ್ರದೇಶವನ್ನ ಪೊಲೀಸರು ಸೀಲ್​ಡೌನ್ ಮಾಡುತ್ತಿದ್ದಾರೆ.

Published On - 12:05 pm, Sun, 28 June 20

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್