AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳ ತಂದೆ, ತಂಗಿಗೆ ಕೊರೊನಾ: ಕ್ಯಾನ್ಸಲ್ ಆಯ್ತು ಮದುವೆ

ಯಾದಗಿರಿ: ಮದುಮಗಳ ತಂದೆ, ತಂಗಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕ್ಯಾನ್ಸಲ್ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೋಜನಾಯಕ ತಾಂಡಾದಲ್ಲಿ ನಡೆದಿದೆ. ಸೋಂಕಿತರು ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದವರು. ಮೇ 31ರಂದು ಕ್ವಾರಂಟೈನ್‌ನಿಂದ ಬಂದಿದ್ದ ವಧುವಿನ ತಂದೆ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದ್ರೆ ಮಗಳ ಮದುವೆಗಾಗಿ 8 ದಿನದಿಂದ ಹಲವೆಡೆ ಸುತ್ತಾಡಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಐಸೋಲೇಷನ್ ಮಾಡಲು ತಾಂಡಾಗೆ ಆರೋಗ್ಯ ಇಲಾಖೆಯ ಸಿಬ್ಬಂದಿ […]

ಮದುಮಗಳ ತಂದೆ, ತಂಗಿಗೆ ಕೊರೊನಾ: ಕ್ಯಾನ್ಸಲ್ ಆಯ್ತು ಮದುವೆ
ಆಯೇಷಾ ಬಾನು
|

Updated on:Jun 10, 2020 | 2:25 PM

Share

ಯಾದಗಿರಿ: ಮದುಮಗಳ ತಂದೆ, ತಂಗಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕ್ಯಾನ್ಸಲ್ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೋಜನಾಯಕ ತಾಂಡಾದಲ್ಲಿ ನಡೆದಿದೆ.

ಸೋಂಕಿತರು ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದವರು. ಮೇ 31ರಂದು ಕ್ವಾರಂಟೈನ್‌ನಿಂದ ಬಂದಿದ್ದ ವಧುವಿನ ತಂದೆ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದ್ರೆ ಮಗಳ ಮದುವೆಗಾಗಿ 8 ದಿನದಿಂದ ಹಲವೆಡೆ ಸುತ್ತಾಡಿದ್ದಾರೆ.

ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಐಸೋಲೇಷನ್ ಮಾಡಲು ತಾಂಡಾಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿದ್ರು. ಆದ್ರೆ ಸೋಂಕಿತರು ಅಧಿಕಾರಿಗಳಿಗೆ ಸಿಗದೆ ಪರಾರಿಯಾಗಿದ್ದಾರೆ. ಕಳೆದ 3 ದಿನದಿಂದ ವಧುವಿನ ತಂದೆ ಮತ್ತು ತಂಗಿ ನಾಪತ್ತೆಯಾಗಿದ್ದಾರೆ. ಅಲ್ಲಿಪುರ ತಾಂಡಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಶುರುವಾಗಿದೆ.

Published On - 9:24 am, Wed, 10 June 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ