AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳ ತಂದೆ, ತಂಗಿಗೆ ಕೊರೊನಾ: ಕ್ಯಾನ್ಸಲ್ ಆಯ್ತು ಮದುವೆ

ಯಾದಗಿರಿ: ಮದುಮಗಳ ತಂದೆ, ತಂಗಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕ್ಯಾನ್ಸಲ್ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೋಜನಾಯಕ ತಾಂಡಾದಲ್ಲಿ ನಡೆದಿದೆ. ಸೋಂಕಿತರು ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದವರು. ಮೇ 31ರಂದು ಕ್ವಾರಂಟೈನ್‌ನಿಂದ ಬಂದಿದ್ದ ವಧುವಿನ ತಂದೆ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದ್ರೆ ಮಗಳ ಮದುವೆಗಾಗಿ 8 ದಿನದಿಂದ ಹಲವೆಡೆ ಸುತ್ತಾಡಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಐಸೋಲೇಷನ್ ಮಾಡಲು ತಾಂಡಾಗೆ ಆರೋಗ್ಯ ಇಲಾಖೆಯ ಸಿಬ್ಬಂದಿ […]

ಮದುಮಗಳ ತಂದೆ, ತಂಗಿಗೆ ಕೊರೊನಾ: ಕ್ಯಾನ್ಸಲ್ ಆಯ್ತು ಮದುವೆ
ಆಯೇಷಾ ಬಾನು
|

Updated on:Jun 10, 2020 | 2:25 PM

Share

ಯಾದಗಿರಿ: ಮದುಮಗಳ ತಂದೆ, ತಂಗಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕ್ಯಾನ್ಸಲ್ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೋಜನಾಯಕ ತಾಂಡಾದಲ್ಲಿ ನಡೆದಿದೆ.

ಸೋಂಕಿತರು ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದವರು. ಮೇ 31ರಂದು ಕ್ವಾರಂಟೈನ್‌ನಿಂದ ಬಂದಿದ್ದ ವಧುವಿನ ತಂದೆ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದ್ರೆ ಮಗಳ ಮದುವೆಗಾಗಿ 8 ದಿನದಿಂದ ಹಲವೆಡೆ ಸುತ್ತಾಡಿದ್ದಾರೆ.

ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಐಸೋಲೇಷನ್ ಮಾಡಲು ತಾಂಡಾಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿದ್ರು. ಆದ್ರೆ ಸೋಂಕಿತರು ಅಧಿಕಾರಿಗಳಿಗೆ ಸಿಗದೆ ಪರಾರಿಯಾಗಿದ್ದಾರೆ. ಕಳೆದ 3 ದಿನದಿಂದ ವಧುವಿನ ತಂದೆ ಮತ್ತು ತಂಗಿ ನಾಪತ್ತೆಯಾಗಿದ್ದಾರೆ. ಅಲ್ಲಿಪುರ ತಾಂಡಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಶುರುವಾಗಿದೆ.

Published On - 9:24 am, Wed, 10 June 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ