AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುಮಗಳ ತಂದೆ, ತಂಗಿಗೆ ಕೊರೊನಾ: ಕ್ಯಾನ್ಸಲ್ ಆಯ್ತು ಮದುವೆ

ಯಾದಗಿರಿ: ಮದುಮಗಳ ತಂದೆ, ತಂಗಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕ್ಯಾನ್ಸಲ್ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೋಜನಾಯಕ ತಾಂಡಾದಲ್ಲಿ ನಡೆದಿದೆ. ಸೋಂಕಿತರು ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದವರು. ಮೇ 31ರಂದು ಕ್ವಾರಂಟೈನ್‌ನಿಂದ ಬಂದಿದ್ದ ವಧುವಿನ ತಂದೆ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದ್ರೆ ಮಗಳ ಮದುವೆಗಾಗಿ 8 ದಿನದಿಂದ ಹಲವೆಡೆ ಸುತ್ತಾಡಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಐಸೋಲೇಷನ್ ಮಾಡಲು ತಾಂಡಾಗೆ ಆರೋಗ್ಯ ಇಲಾಖೆಯ ಸಿಬ್ಬಂದಿ […]

ಮದುಮಗಳ ತಂದೆ, ತಂಗಿಗೆ ಕೊರೊನಾ: ಕ್ಯಾನ್ಸಲ್ ಆಯ್ತು ಮದುವೆ
ಆಯೇಷಾ ಬಾನು
|

Updated on:Jun 10, 2020 | 2:25 PM

Share

ಯಾದಗಿರಿ: ಮದುಮಗಳ ತಂದೆ, ತಂಗಿಗೆ ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಮದುವೆ ಕ್ಯಾನ್ಸಲ್ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೋಜನಾಯಕ ತಾಂಡಾದಲ್ಲಿ ನಡೆದಿದೆ.

ಸೋಂಕಿತರು ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದವರು. ಮೇ 31ರಂದು ಕ್ವಾರಂಟೈನ್‌ನಿಂದ ಬಂದಿದ್ದ ವಧುವಿನ ತಂದೆ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಆದ್ರೆ ಮಗಳ ಮದುವೆಗಾಗಿ 8 ದಿನದಿಂದ ಹಲವೆಡೆ ಸುತ್ತಾಡಿದ್ದಾರೆ.

ಇದೀಗ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಐಸೋಲೇಷನ್ ಮಾಡಲು ತಾಂಡಾಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿದ್ರು. ಆದ್ರೆ ಸೋಂಕಿತರು ಅಧಿಕಾರಿಗಳಿಗೆ ಸಿಗದೆ ಪರಾರಿಯಾಗಿದ್ದಾರೆ. ಕಳೆದ 3 ದಿನದಿಂದ ವಧುವಿನ ತಂದೆ ಮತ್ತು ತಂಗಿ ನಾಪತ್ತೆಯಾಗಿದ್ದಾರೆ. ಅಲ್ಲಿಪುರ ತಾಂಡಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಆತಂಕ ಶುರುವಾಗಿದೆ.

Published On - 9:24 am, Wed, 10 June 20

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್