AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ