AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್