AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ