AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!