AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ