AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು