AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್! ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು […]

‘ಯಾಕೆ ಮಾಸ್ಕ್​ ಹಾಕೊಂಡಿಲ್ಲ? ನಡೀ.. ಕೊರೊನಾ ಟೆಸ್ಟ್ ಮಾಡಿಸ್ಕೋ.. ಪಾಸಿಟಿವ್​ ಬಂದ್ರೇ!’
KUSHAL V
|

Updated on: Oct 04, 2020 | 2:46 PM

Share

ಹಾವೇರಿ: ಭಾನುವಾರದ ಬಸವೇಶ್ವರನಗರ ಸಂತೆಯಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ದಂಡ ವಿಧಿಸುವ ಬದಲು ನಗರಸಭೆ ನೂತನ ಐಡಿಯಾಗೆ ಮುಂದಾಗಿದೆ. ಹೌದು, ಮಾಸ್ಕ್​ ಧರಿಸದ ಸಾರ್ವಜನಿಕರಿಗೆ ಪುರಸಭೆ ಕಾಂಪ್ಲೆಕ್ಸ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಯಿತು. ಒಂದು ವೇಳೆ, ಪರೀಕ್ಷೆಯಲ್ಲಿ ಪಾಸಿಟಿವ್​ ಬಂದರೇ ಅಷ್ಟೇ. ವ್ಯಕ್ತಿ ಸೀದಾ ಆಸ್ಪತ್ರೆಗೆ ಅಥವಾ ಐಸೋಲೇಷನ್​ಗೆ ಶಿಫ್ಟ್!

ಹೌದು, ನಗರದಲ್ಲಿ ಮಾಸ್ಕ್​ ಹಾಕದೆ ಓಡಾಡೋರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ನಗರಸಭೆ ಮತ್ತು ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ನಗರಸಭೆ ಸಿಬ್ಬಂದಿ ಕೊರೊನಾ ಟೆಸ್ಟ್ ಮಾಡುತ್ತಿದ್ದು ಒಂದು ವೇಳೆ ಕೊರೊನಾ ಪಾಸಿಟಿವ್ ಬಂದ್ರೆ ವ್ಯಕ್ತಿ ಹೋಂ ಐಸೋಲೇಷನ್ ಅಥವಾ ಆಸ್ಪತ್ರೆಗೆ ಶಿಫ್ಟ್ ಆಗ್ತಾನೆ. ನಗರಸಭೆಯ ಈ ಕ್ರಮದಿಂದ ಇದೀಗ ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡಲು ಮುಂದಾಗಿದ್ದಾರೆ.

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ