AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆರಡು ಉಪ ಚುನಾವಣೆಗೆ ಸಿದ್ಧತೆ.. BL ಸಂತೋಷ್​ ನೇತೃತ್ವದಲ್ಲಿ ಬಿಜೆಪಿ ಸಭೆ

ಬೆಂಗಳೂರು: ನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಮಕ್ಷಮ ಬಿಜೆಪಿ ನಾಯಕರ ಸಭೆ ನಡೆಯುತ್ತಿದೆ. ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ, ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಡಾ.ಅಶ್ವತ್ಥ್​ ನಾರಾಯಣ, ಸಚಿವರಾದ ಈಶ್ವರಪ್ಪ, ಆರ್.ಅಶೋಕ್, ಶ್ರೀರಾಮುಲು ಸೇರಿದಂತೆ ಹಲವು ಶಾಸಕರು, ಸಂಸದರು, […]

ಮತ್ತೆರಡು ಉಪ ಚುನಾವಣೆಗೆ ಸಿದ್ಧತೆ.. BL ಸಂತೋಷ್​ ನೇತೃತ್ವದಲ್ಲಿ ಬಿಜೆಪಿ ಸಭೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್
ಸಾಧು ಶ್ರೀನಾಥ್​
|

Updated on: Nov 23, 2020 | 12:48 PM

Share

ಬೆಂಗಳೂರು: ನಗರದ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಮಕ್ಷಮ ಬಿಜೆಪಿ ನಾಯಕರ ಸಭೆ ನಡೆಯುತ್ತಿದೆ.

ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ, ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಡಾ.ಅಶ್ವತ್ಥ್​ ನಾರಾಯಣ, ಸಚಿವರಾದ ಈಶ್ವರಪ್ಪ, ಆರ್.ಅಶೋಕ್, ಶ್ರೀರಾಮುಲು ಸೇರಿದಂತೆ ಹಲವು ಶಾಸಕರು, ಸಂಸದರು, ಜಿಲ್ಲಾ ಘಟಕದ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ