AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ರಾಜೇಂದ್ರ ಬಲಿ

ಕೊಡಗು: ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಕ್ಯಾಂಪ್​ನ ಸಾಕಾನೆ ರಾಜೇಂದ್ರ ಕಾಳಗದಲ್ಲಿ ಸಾವನ್ನಪ್ಪಿದೆ. ರಾತ್ರಿ ಆಹಾರ ನೀಡಿ ರಾಜೇಂದ್ರನನ್ನು ಅರಣ್ಯಕ್ಕೆ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಾನೆ ಜೊತೆ ಸಾಕಾನೆ ರಾಜೇಂದ್ರ ಕಾದಾಟ ನಡೆಸಿದೆ ಎಂದು ಹೇಳಲಾಗಿದೆ. ರಾಜೇಂದ್ರನ ಹೊಟ್ಟೆ ಭಾಗಕ್ಕೆ ಕಾಡಾನೆ ತಿವಿದಿರುವ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ರಾಜೇಂದ್ರನನ್ನು 2006ರಲ್ಲಿ ಶಿಬಿರಕ್ಕೆ ಕರೆತರಲಾಗಿತ್ತು.

ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ರಾಜೇಂದ್ರ ಬಲಿ
KUSHAL V
| Edited By: |

Updated on: Oct 16, 2020 | 12:09 PM

Share

ಕೊಡಗು: ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಕ್ಯಾಂಪ್​ನ ಸಾಕಾನೆ ರಾಜೇಂದ್ರ ಕಾಳಗದಲ್ಲಿ ಸಾವನ್ನಪ್ಪಿದೆ.

ರಾತ್ರಿ ಆಹಾರ ನೀಡಿ ರಾಜೇಂದ್ರನನ್ನು ಅರಣ್ಯಕ್ಕೆ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಾನೆ ಜೊತೆ ಸಾಕಾನೆ ರಾಜೇಂದ್ರ ಕಾದಾಟ ನಡೆಸಿದೆ ಎಂದು ಹೇಳಲಾಗಿದೆ. ರಾಜೇಂದ್ರನ ಹೊಟ್ಟೆ ಭಾಗಕ್ಕೆ ಕಾಡಾನೆ ತಿವಿದಿರುವ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ರಾಜೇಂದ್ರನನ್ನು 2006ರಲ್ಲಿ ಶಿಬಿರಕ್ಕೆ ಕರೆತರಲಾಗಿತ್ತು.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್