AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ರಾಜೇಂದ್ರ ಬಲಿ

ಕೊಡಗು: ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಕ್ಯಾಂಪ್​ನ ಸಾಕಾನೆ ರಾಜೇಂದ್ರ ಕಾಳಗದಲ್ಲಿ ಸಾವನ್ನಪ್ಪಿದೆ. ರಾತ್ರಿ ಆಹಾರ ನೀಡಿ ರಾಜೇಂದ್ರನನ್ನು ಅರಣ್ಯಕ್ಕೆ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಾನೆ ಜೊತೆ ಸಾಕಾನೆ ರಾಜೇಂದ್ರ ಕಾದಾಟ ನಡೆಸಿದೆ ಎಂದು ಹೇಳಲಾಗಿದೆ. ರಾಜೇಂದ್ರನ ಹೊಟ್ಟೆ ಭಾಗಕ್ಕೆ ಕಾಡಾನೆ ತಿವಿದಿರುವ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ರಾಜೇಂದ್ರನನ್ನು 2006ರಲ್ಲಿ ಶಿಬಿರಕ್ಕೆ ಕರೆತರಲಾಗಿತ್ತು.

ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ರಾಜೇಂದ್ರ ಬಲಿ
KUSHAL V
| Edited By: |

Updated on: Oct 16, 2020 | 12:09 PM

Share

ಕೊಡಗು: ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಕ್ಯಾಂಪ್​ನ ಸಾಕಾನೆ ರಾಜೇಂದ್ರ ಕಾಳಗದಲ್ಲಿ ಸಾವನ್ನಪ್ಪಿದೆ.

ರಾತ್ರಿ ಆಹಾರ ನೀಡಿ ರಾಜೇಂದ್ರನನ್ನು ಅರಣ್ಯಕ್ಕೆ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಾನೆ ಜೊತೆ ಸಾಕಾನೆ ರಾಜೇಂದ್ರ ಕಾದಾಟ ನಡೆಸಿದೆ ಎಂದು ಹೇಳಲಾಗಿದೆ. ರಾಜೇಂದ್ರನ ಹೊಟ್ಟೆ ಭಾಗಕ್ಕೆ ಕಾಡಾನೆ ತಿವಿದಿರುವ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ರಾಜೇಂದ್ರನನ್ನು 2006ರಲ್ಲಿ ಶಿಬಿರಕ್ಕೆ ಕರೆತರಲಾಗಿತ್ತು.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ