AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ರಾಜೇಂದ್ರ ಬಲಿ

ಕೊಡಗು: ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಕ್ಯಾಂಪ್​ನ ಸಾಕಾನೆ ರಾಜೇಂದ್ರ ಕಾಳಗದಲ್ಲಿ ಸಾವನ್ನಪ್ಪಿದೆ. ರಾತ್ರಿ ಆಹಾರ ನೀಡಿ ರಾಜೇಂದ್ರನನ್ನು ಅರಣ್ಯಕ್ಕೆ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಾನೆ ಜೊತೆ ಸಾಕಾನೆ ರಾಜೇಂದ್ರ ಕಾದಾಟ ನಡೆಸಿದೆ ಎಂದು ಹೇಳಲಾಗಿದೆ. ರಾಜೇಂದ್ರನ ಹೊಟ್ಟೆ ಭಾಗಕ್ಕೆ ಕಾಡಾನೆ ತಿವಿದಿರುವ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ರಾಜೇಂದ್ರನನ್ನು 2006ರಲ್ಲಿ ಶಿಬಿರಕ್ಕೆ ಕರೆತರಲಾಗಿತ್ತು.

ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ರಾಜೇಂದ್ರ ಬಲಿ
KUSHAL V
| Edited By: |

Updated on: Oct 16, 2020 | 12:09 PM

Share

ಕೊಡಗು: ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ದಾಳಿಗೆ ಸಾಕಾನೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮತ್ತಿಗೋಡು ಕ್ಯಾಂಪ್​ನ ಸಾಕಾನೆ ರಾಜೇಂದ್ರ ಕಾಳಗದಲ್ಲಿ ಸಾವನ್ನಪ್ಪಿದೆ.

ರಾತ್ರಿ ಆಹಾರ ನೀಡಿ ರಾಜೇಂದ್ರನನ್ನು ಅರಣ್ಯಕ್ಕೆ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಾನೆ ಜೊತೆ ಸಾಕಾನೆ ರಾಜೇಂದ್ರ ಕಾದಾಟ ನಡೆಸಿದೆ ಎಂದು ಹೇಳಲಾಗಿದೆ. ರಾಜೇಂದ್ರನ ಹೊಟ್ಟೆ ಭಾಗಕ್ಕೆ ಕಾಡಾನೆ ತಿವಿದಿರುವ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ರಾಜೇಂದ್ರನನ್ನು 2006ರಲ್ಲಿ ಶಿಬಿರಕ್ಕೆ ಕರೆತರಲಾಗಿತ್ತು.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು