AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. […]

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್
ಸಾಧು ಶ್ರೀನಾಥ್​
|

Updated on:Feb 14, 2020 | 1:37 PM

Share

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು.

ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಶೇಷ ಆಯುಕ್ತನ ಮೇಲೂ ಗರಂ: ಇದೇ ವೇಳೆ ಮೇಯರ್ ಪಶ್ಚಿಮ ವಿಭಾಗದ ವಿಶೇಷ ಆಯುಕ್ತ ಬಸವರಾಜುನನ್ನು ಕೇಳುತ್ತಾರೆ ಆದ್ರೆ ಅವರು ತಪಾಸಣೆಗೆ ಗೈರಾಗಿರುತ್ತಾರೆ. ಸ್ಪೇಷಲ್ ಕಮೀಷನರ್ ಯಾಕೆ ಬಂದಿಲ್ಲ ಎಂದು ಮೇಯರ್ ಪ್ರಶ್ನೆಸಿದಾಗ ಸ್ಥಳದಲ್ಲೇ ಇದ್ದ ಜಂಟಿ ಆಯುಕ್ತರು ಸ್ಪೇಷಲ್ ಕಮಿಷನರ್​ಗೆ 10 ಗಂಟೆಗೆ ಮೀಟಿಂಗ್ ಹೋಗಿದ್ದಾರೆ ಎಂದು ತಿಳಿಸಿದ್ದಾರೆ ಇದಕ್ಕೆ ಮೇಯರ್ ಗರಂ ಆಗಿದ್ದು, ನನ್ನಗೂ 10 ಗಂಟೆಗೆ ಮೀಟಿಂಗ್ ಇದೆ. ಬೆಳಗ್ಗೆ ಏಳು ಗಂಟೆಗೆ ಬರೋಕ್ಕೆ ಹೇಳಿದ್ವಿ, ಮೀಟಿಂಗ್ ಇದೆ ಅಂತಾ ವಾರ್ಡ್ ಸಮಸ್ಯೆ ಕೇಳ್ಬಾರ್ದಾ‌ ಎಂದು ರೇಗಾಡಿದ್ದಾರೆ.

Published On - 1:36 pm, Fri, 14 February 20

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ