AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. […]

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 14, 2020 | 1:37 PM

Share

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು.

ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಶೇಷ ಆಯುಕ್ತನ ಮೇಲೂ ಗರಂ: ಇದೇ ವೇಳೆ ಮೇಯರ್ ಪಶ್ಚಿಮ ವಿಭಾಗದ ವಿಶೇಷ ಆಯುಕ್ತ ಬಸವರಾಜುನನ್ನು ಕೇಳುತ್ತಾರೆ ಆದ್ರೆ ಅವರು ತಪಾಸಣೆಗೆ ಗೈರಾಗಿರುತ್ತಾರೆ. ಸ್ಪೇಷಲ್ ಕಮೀಷನರ್ ಯಾಕೆ ಬಂದಿಲ್ಲ ಎಂದು ಮೇಯರ್ ಪ್ರಶ್ನೆಸಿದಾಗ ಸ್ಥಳದಲ್ಲೇ ಇದ್ದ ಜಂಟಿ ಆಯುಕ್ತರು ಸ್ಪೇಷಲ್ ಕಮಿಷನರ್​ಗೆ 10 ಗಂಟೆಗೆ ಮೀಟಿಂಗ್ ಹೋಗಿದ್ದಾರೆ ಎಂದು ತಿಳಿಸಿದ್ದಾರೆ ಇದಕ್ಕೆ ಮೇಯರ್ ಗರಂ ಆಗಿದ್ದು, ನನ್ನಗೂ 10 ಗಂಟೆಗೆ ಮೀಟಿಂಗ್ ಇದೆ. ಬೆಳಗ್ಗೆ ಏಳು ಗಂಟೆಗೆ ಬರೋಕ್ಕೆ ಹೇಳಿದ್ವಿ, ಮೀಟಿಂಗ್ ಇದೆ ಅಂತಾ ವಾರ್ಡ್ ಸಮಸ್ಯೆ ಕೇಳ್ಬಾರ್ದಾ‌ ಎಂದು ರೇಗಾಡಿದ್ದಾರೆ.

Published On - 1:36 pm, Fri, 14 February 20

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ