AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. […]

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್
ಸಾಧು ಶ್ರೀನಾಥ್​
|

Updated on:Feb 14, 2020 | 1:37 PM

Share

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು.

ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಶೇಷ ಆಯುಕ್ತನ ಮೇಲೂ ಗರಂ: ಇದೇ ವೇಳೆ ಮೇಯರ್ ಪಶ್ಚಿಮ ವಿಭಾಗದ ವಿಶೇಷ ಆಯುಕ್ತ ಬಸವರಾಜುನನ್ನು ಕೇಳುತ್ತಾರೆ ಆದ್ರೆ ಅವರು ತಪಾಸಣೆಗೆ ಗೈರಾಗಿರುತ್ತಾರೆ. ಸ್ಪೇಷಲ್ ಕಮೀಷನರ್ ಯಾಕೆ ಬಂದಿಲ್ಲ ಎಂದು ಮೇಯರ್ ಪ್ರಶ್ನೆಸಿದಾಗ ಸ್ಥಳದಲ್ಲೇ ಇದ್ದ ಜಂಟಿ ಆಯುಕ್ತರು ಸ್ಪೇಷಲ್ ಕಮಿಷನರ್​ಗೆ 10 ಗಂಟೆಗೆ ಮೀಟಿಂಗ್ ಹೋಗಿದ್ದಾರೆ ಎಂದು ತಿಳಿಸಿದ್ದಾರೆ ಇದಕ್ಕೆ ಮೇಯರ್ ಗರಂ ಆಗಿದ್ದು, ನನ್ನಗೂ 10 ಗಂಟೆಗೆ ಮೀಟಿಂಗ್ ಇದೆ. ಬೆಳಗ್ಗೆ ಏಳು ಗಂಟೆಗೆ ಬರೋಕ್ಕೆ ಹೇಳಿದ್ವಿ, ಮೀಟಿಂಗ್ ಇದೆ ಅಂತಾ ವಾರ್ಡ್ ಸಮಸ್ಯೆ ಕೇಳ್ಬಾರ್ದಾ‌ ಎಂದು ರೇಗಾಡಿದ್ದಾರೆ.

Published On - 1:36 pm, Fri, 14 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ