AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. […]

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್
ಸಾಧು ಶ್ರೀನಾಥ್​
|

Updated on:Feb 14, 2020 | 1:37 PM

Share

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು.

ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಶೇಷ ಆಯುಕ್ತನ ಮೇಲೂ ಗರಂ: ಇದೇ ವೇಳೆ ಮೇಯರ್ ಪಶ್ಚಿಮ ವಿಭಾಗದ ವಿಶೇಷ ಆಯುಕ್ತ ಬಸವರಾಜುನನ್ನು ಕೇಳುತ್ತಾರೆ ಆದ್ರೆ ಅವರು ತಪಾಸಣೆಗೆ ಗೈರಾಗಿರುತ್ತಾರೆ. ಸ್ಪೇಷಲ್ ಕಮೀಷನರ್ ಯಾಕೆ ಬಂದಿಲ್ಲ ಎಂದು ಮೇಯರ್ ಪ್ರಶ್ನೆಸಿದಾಗ ಸ್ಥಳದಲ್ಲೇ ಇದ್ದ ಜಂಟಿ ಆಯುಕ್ತರು ಸ್ಪೇಷಲ್ ಕಮಿಷನರ್​ಗೆ 10 ಗಂಟೆಗೆ ಮೀಟಿಂಗ್ ಹೋಗಿದ್ದಾರೆ ಎಂದು ತಿಳಿಸಿದ್ದಾರೆ ಇದಕ್ಕೆ ಮೇಯರ್ ಗರಂ ಆಗಿದ್ದು, ನನ್ನಗೂ 10 ಗಂಟೆಗೆ ಮೀಟಿಂಗ್ ಇದೆ. ಬೆಳಗ್ಗೆ ಏಳು ಗಂಟೆಗೆ ಬರೋಕ್ಕೆ ಹೇಳಿದ್ವಿ, ಮೀಟಿಂಗ್ ಇದೆ ಅಂತಾ ವಾರ್ಡ್ ಸಮಸ್ಯೆ ಕೇಳ್ಬಾರ್ದಾ‌ ಎಂದು ರೇಗಾಡಿದ್ದಾರೆ.

Published On - 1:36 pm, Fri, 14 February 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್