AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು. ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. […]

ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು -ಮೇಯರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 14, 2020 | 1:37 PM

Share

ಬೆಂಗಳೂರು: ನೀವು ನನ್ನ ವಾರ್ಡ್‌ನಲ್ಲಿ ಇದ್ದಿದ್ರೆ ಚಪ್ಪಲಿ ಹಾರ ಹಾಕುತ್ತಿದ್ರು ಎಂದು ಮೇಯರ್ ಗೌತಮ್‌ ಕುಮಾರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಇಂದು ಮೇಯರ್ ಬಿಬಿಎಂಪಿ ವಾರ್ಡ್ ಸಂಖ್ಯೆ 109ರಲ್ಲಿ ಅನಿರೀಕ್ಷಿತ ತಪಾಸಣೆ ಹಮ್ಮಿಕೊಂಡಿದ್ದರು.

ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ತಪಾಸಣೆ ವೇಳೆ ರಸ್ತೆ ಬದಿ ಕಸ, ಗಲೀಜು ಇದ್ದ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೇಯರ್ ಆಕ್ರೋಶಗೊಂಡಿದ್ದಾರೆ. ಅಲ್ಲದೆ ದೇವ್ರಾನೆಗೂ ನೀವೇನಾದರೂ ನನ್ನ ವಾರ್ಡ್‌ನಲ್ಲಿ ಇದಿದ್ದರೆ ಜನ ನಿಮಗೆ ಚಪ್ಪಲಿ ಹಾರ ಹಾಕಿಬಿಡ್ತಿದ್ರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಶೇಷ ಆಯುಕ್ತನ ಮೇಲೂ ಗರಂ: ಇದೇ ವೇಳೆ ಮೇಯರ್ ಪಶ್ಚಿಮ ವಿಭಾಗದ ವಿಶೇಷ ಆಯುಕ್ತ ಬಸವರಾಜುನನ್ನು ಕೇಳುತ್ತಾರೆ ಆದ್ರೆ ಅವರು ತಪಾಸಣೆಗೆ ಗೈರಾಗಿರುತ್ತಾರೆ. ಸ್ಪೇಷಲ್ ಕಮೀಷನರ್ ಯಾಕೆ ಬಂದಿಲ್ಲ ಎಂದು ಮೇಯರ್ ಪ್ರಶ್ನೆಸಿದಾಗ ಸ್ಥಳದಲ್ಲೇ ಇದ್ದ ಜಂಟಿ ಆಯುಕ್ತರು ಸ್ಪೇಷಲ್ ಕಮಿಷನರ್​ಗೆ 10 ಗಂಟೆಗೆ ಮೀಟಿಂಗ್ ಹೋಗಿದ್ದಾರೆ ಎಂದು ತಿಳಿಸಿದ್ದಾರೆ ಇದಕ್ಕೆ ಮೇಯರ್ ಗರಂ ಆಗಿದ್ದು, ನನ್ನಗೂ 10 ಗಂಟೆಗೆ ಮೀಟಿಂಗ್ ಇದೆ. ಬೆಳಗ್ಗೆ ಏಳು ಗಂಟೆಗೆ ಬರೋಕ್ಕೆ ಹೇಳಿದ್ವಿ, ಮೀಟಿಂಗ್ ಇದೆ ಅಂತಾ ವಾರ್ಡ್ ಸಮಸ್ಯೆ ಕೇಳ್ಬಾರ್ದಾ‌ ಎಂದು ರೇಗಾಡಿದ್ದಾರೆ.

Published On - 1:36 pm, Fri, 14 February 20

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ