AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮೆಡಿಕಲ್ ಶಾಪ್‌ ಧಗ ಧಗ, ಲಕ್ಷಾಂತರ ರೂ ಮೌಲ್ಯದ ಔಷಧ ಬೆಂಕಿಗೆ ಬಿತ್ತು

ಮೈಸೂರು: ಮೆಡಿಕಲ್ ಶಾಪ್‌ನಲ್ಲಿ ಭಾರಿ ಅಗ್ನಿಅವಘಡವಾಗಿರುವ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಸ್ಟೋರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಮಹಡಿ‌ ಕಟ್ಟಡದ ಔಷಧಿ ಮಳಿಗೆ ಸುಟ್ಟು ಹೋಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಲಕ್ಷಾಂತರ ರೂಪಾಯಿಗಳ ಔಷಧಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮೈಸೂರಿನಲ್ಲಿ ಮೆಡಿಕಲ್ ಶಾಪ್‌ ಧಗ ಧಗ, ಲಕ್ಷಾಂತರ ರೂ ಮೌಲ್ಯದ ಔಷಧ ಬೆಂಕಿಗೆ ಬಿತ್ತು
ಆಯೇಷಾ ಬಾನು
|

Updated on:Jun 20, 2020 | 8:32 AM

Share

ಮೈಸೂರು: ಮೆಡಿಕಲ್ ಶಾಪ್‌ನಲ್ಲಿ ಭಾರಿ ಅಗ್ನಿಅವಘಡವಾಗಿರುವ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧ ಬೆಂಕಿಗಾಹುತಿಯಾಗಿದೆ.

ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಸ್ಟೋರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಮಹಡಿ‌ ಕಟ್ಟಡದ ಔಷಧಿ ಮಳಿಗೆ ಸುಟ್ಟು ಹೋಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಲಕ್ಷಾಂತರ ರೂಪಾಯಿಗಳ ಔಷಧಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Published On - 8:28 am, Sat, 20 June 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್