AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapidly ಟೆಸ್ಟ್​ಗೆ ಹೆದರಿ ಬೆದರಿ ಮನೆಗೋಡಿದ ವ್ಯಾಪಾರಿಗಳು! ಎಲ್ಲಿ?

ಹುಬ್ಬಳ್ಳಿ: ರ್ಯಾಪಿಡ್ ಆಂಟಿಜನ್ ಟೆಸ್ಟ್ಗೆ ವ್ಯಾಪಾರಸ್ಥರು ಹೆದರಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ಲಗುಬಗೆಯಿಂದ ಮುಚ್ಚಿ ಮನೆಗೆ ಓಡಿಹೋದ ಪ್ರಸಂಗ ಹುಬ್ಬಳ್ಳಿಯಲ್ಲಿ ನಡೆದಿದೆ. ವಿಷಯವೇನೆಂದರೆ, ಹುಬ್ಬಳ್ಳಿಯ ದುರ್ಗದ್ ಬೈಲ್ ಮಾರುಕಟ್ಟೆ ಪ್ರದೇಶದಲ್ಲಿ ಧಾರವಾಡ ಜಿಲ್ಲಾಡಳಿತ ರ್ಯಾಪಿಡ್ ಆಂಟಿಜನ್ ಟೆಸ್ಟ್ ಪ್ರಕ್ರಿಯೆಯನ್ನು ಶುರುವಿಟ್ಟುಕೊಂಡಿತು. ಟೆಸ್ಟ್ಗಳನ್ನು ಆರಂಭಿಸಿದ ಸ್ವಲ್ಪ ಹೊತ್ತಿನಲ್ಲೇ ನಾಲ್ಕೈದು ವ್ಯಾಪಾರಸ್ಥರ ಫಲಿತಾಂಶ ಕೊವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದು ಆ ಪ್ರದೇಶದಲ್ಲಿ ಅಂಗಡಿಗಳನ್ನಿಟ್ಟುಕೊಂಡಿರುವ ಇತರರಿಗೆ ಗಾಬರಿಯನ್ನುಂಟು ಮಾಡಿತು. ಆದೇ ಸಮಯಕ್ಕೆ ಪಾಸಿಟಿವ್ ಕಂಡುಬಂದ ವ್ಯಾಪಾರಿಗಳ ಅಂಗಡಿಗಳನ್ನು ಮುಚ್ಚಿಸಿದ ಅಧಿಕಾರಿಗಳು ಆಯಾ ಏರಿಯಾಗಳನ್ನು […]

Rapidly ಟೆಸ್ಟ್​ಗೆ ಹೆದರಿ ಬೆದರಿ ಮನೆಗೋಡಿದ ವ್ಯಾಪಾರಿಗಳು! ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 31, 2020 | 1:27 PM

Share

ಹುಬ್ಬಳ್ಳಿ: ರ್ಯಾಪಿಡ್ ಆಂಟಿಜನ್ ಟೆಸ್ಟ್ಗೆ ವ್ಯಾಪಾರಸ್ಥರು ಹೆದರಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ಲಗುಬಗೆಯಿಂದ ಮುಚ್ಚಿ ಮನೆಗೆ ಓಡಿಹೋದ ಪ್ರಸಂಗ ಹುಬ್ಬಳ್ಳಿಯಲ್ಲಿ ನಡೆದಿದೆ.

ವಿಷಯವೇನೆಂದರೆ, ಹುಬ್ಬಳ್ಳಿಯ ದುರ್ಗದ್ ಬೈಲ್ ಮಾರುಕಟ್ಟೆ ಪ್ರದೇಶದಲ್ಲಿ ಧಾರವಾಡ ಜಿಲ್ಲಾಡಳಿತ ರ್ಯಾಪಿಡ್ ಆಂಟಿಜನ್ ಟೆಸ್ಟ್ ಪ್ರಕ್ರಿಯೆಯನ್ನು ಶುರುವಿಟ್ಟುಕೊಂಡಿತು. ಟೆಸ್ಟ್ಗಳನ್ನು ಆರಂಭಿಸಿದ ಸ್ವಲ್ಪ ಹೊತ್ತಿನಲ್ಲೇ ನಾಲ್ಕೈದು ವ್ಯಾಪಾರಸ್ಥರ ಫಲಿತಾಂಶ ಕೊವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದು ಆ ಪ್ರದೇಶದಲ್ಲಿ ಅಂಗಡಿಗಳನ್ನಿಟ್ಟುಕೊಂಡಿರುವ ಇತರರಿಗೆ ಗಾಬರಿಯನ್ನುಂಟು ಮಾಡಿತು.

ಆದೇ ಸಮಯಕ್ಕೆ ಪಾಸಿಟಿವ್ ಕಂಡುಬಂದ ವ್ಯಾಪಾರಿಗಳ ಅಂಗಡಿಗಳನ್ನು ಮುಚ್ಚಿಸಿದ ಅಧಿಕಾರಿಗಳು ಆಯಾ ಏರಿಯಾಗಳನ್ನು ಲಾಕ್ಡೌನ್ ಸಹ ಮಾಡಿದರು. ಇದರಿಂದ ಮತ್ತಷ್ಟು ಭೀತಿಗೊಳಗಾದ ಉಳಿದ ವ್ಯಾಪಾರಿಗಳು ಟೆಸ್ಟ್ನಿಂದ ತಪ್ಪಿಸಿಕೊಳ್ಳಲು ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೋಡಿದರು.

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು