AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapidly ಟೆಸ್ಟ್​ಗೆ ಹೆದರಿ ಬೆದರಿ ಮನೆಗೋಡಿದ ವ್ಯಾಪಾರಿಗಳು! ಎಲ್ಲಿ?

ಹುಬ್ಬಳ್ಳಿ: ರ್ಯಾಪಿಡ್ ಆಂಟಿಜನ್ ಟೆಸ್ಟ್ಗೆ ವ್ಯಾಪಾರಸ್ಥರು ಹೆದರಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ಲಗುಬಗೆಯಿಂದ ಮುಚ್ಚಿ ಮನೆಗೆ ಓಡಿಹೋದ ಪ್ರಸಂಗ ಹುಬ್ಬಳ್ಳಿಯಲ್ಲಿ ನಡೆದಿದೆ. ವಿಷಯವೇನೆಂದರೆ, ಹುಬ್ಬಳ್ಳಿಯ ದುರ್ಗದ್ ಬೈಲ್ ಮಾರುಕಟ್ಟೆ ಪ್ರದೇಶದಲ್ಲಿ ಧಾರವಾಡ ಜಿಲ್ಲಾಡಳಿತ ರ್ಯಾಪಿಡ್ ಆಂಟಿಜನ್ ಟೆಸ್ಟ್ ಪ್ರಕ್ರಿಯೆಯನ್ನು ಶುರುವಿಟ್ಟುಕೊಂಡಿತು. ಟೆಸ್ಟ್ಗಳನ್ನು ಆರಂಭಿಸಿದ ಸ್ವಲ್ಪ ಹೊತ್ತಿನಲ್ಲೇ ನಾಲ್ಕೈದು ವ್ಯಾಪಾರಸ್ಥರ ಫಲಿತಾಂಶ ಕೊವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದು ಆ ಪ್ರದೇಶದಲ್ಲಿ ಅಂಗಡಿಗಳನ್ನಿಟ್ಟುಕೊಂಡಿರುವ ಇತರರಿಗೆ ಗಾಬರಿಯನ್ನುಂಟು ಮಾಡಿತು. ಆದೇ ಸಮಯಕ್ಕೆ ಪಾಸಿಟಿವ್ ಕಂಡುಬಂದ ವ್ಯಾಪಾರಿಗಳ ಅಂಗಡಿಗಳನ್ನು ಮುಚ್ಚಿಸಿದ ಅಧಿಕಾರಿಗಳು ಆಯಾ ಏರಿಯಾಗಳನ್ನು […]

Rapidly ಟೆಸ್ಟ್​ಗೆ ಹೆದರಿ ಬೆದರಿ ಮನೆಗೋಡಿದ ವ್ಯಾಪಾರಿಗಳು! ಎಲ್ಲಿ?
ಸಾಧು ಶ್ರೀನಾಥ್​
|

Updated on: Jul 31, 2020 | 1:27 PM

Share

ಹುಬ್ಬಳ್ಳಿ: ರ್ಯಾಪಿಡ್ ಆಂಟಿಜನ್ ಟೆಸ್ಟ್ಗೆ ವ್ಯಾಪಾರಸ್ಥರು ಹೆದರಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ಲಗುಬಗೆಯಿಂದ ಮುಚ್ಚಿ ಮನೆಗೆ ಓಡಿಹೋದ ಪ್ರಸಂಗ ಹುಬ್ಬಳ್ಳಿಯಲ್ಲಿ ನಡೆದಿದೆ.

ವಿಷಯವೇನೆಂದರೆ, ಹುಬ್ಬಳ್ಳಿಯ ದುರ್ಗದ್ ಬೈಲ್ ಮಾರುಕಟ್ಟೆ ಪ್ರದೇಶದಲ್ಲಿ ಧಾರವಾಡ ಜಿಲ್ಲಾಡಳಿತ ರ್ಯಾಪಿಡ್ ಆಂಟಿಜನ್ ಟೆಸ್ಟ್ ಪ್ರಕ್ರಿಯೆಯನ್ನು ಶುರುವಿಟ್ಟುಕೊಂಡಿತು. ಟೆಸ್ಟ್ಗಳನ್ನು ಆರಂಭಿಸಿದ ಸ್ವಲ್ಪ ಹೊತ್ತಿನಲ್ಲೇ ನಾಲ್ಕೈದು ವ್ಯಾಪಾರಸ್ಥರ ಫಲಿತಾಂಶ ಕೊವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದು ಆ ಪ್ರದೇಶದಲ್ಲಿ ಅಂಗಡಿಗಳನ್ನಿಟ್ಟುಕೊಂಡಿರುವ ಇತರರಿಗೆ ಗಾಬರಿಯನ್ನುಂಟು ಮಾಡಿತು.

ಆದೇ ಸಮಯಕ್ಕೆ ಪಾಸಿಟಿವ್ ಕಂಡುಬಂದ ವ್ಯಾಪಾರಿಗಳ ಅಂಗಡಿಗಳನ್ನು ಮುಚ್ಚಿಸಿದ ಅಧಿಕಾರಿಗಳು ಆಯಾ ಏರಿಯಾಗಳನ್ನು ಲಾಕ್ಡೌನ್ ಸಹ ಮಾಡಿದರು. ಇದರಿಂದ ಮತ್ತಷ್ಟು ಭೀತಿಗೊಳಗಾದ ಉಳಿದ ವ್ಯಾಪಾರಿಗಳು ಟೆಸ್ಟ್ನಿಂದ ತಪ್ಪಿಸಿಕೊಳ್ಳಲು ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೋಡಿದರು.

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್