Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾಂ ಬಳಿ ಗುಂಡು-ತುಂಡು, ಮೋಜು-ಮಸ್ತಿ: MESCOM ಸಿಬ್ಬಂದಿ & ಫ್ರೆಂಡ್ಸ್​ ಡ್ಯಾನ್ಸ್ ನೋಡಿ!

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಡ್ಯಾಂ ಬಳಿ ಸಮವಸ್ತ್ರದಲ್ಲಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಕಂಠಪೂರ್ತಿ ಕುಡಿದು, ಎಂಜಾಯ್​ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಿದೆ. ನವೆಂಬರ್ 4 ರಂದು ಗೆಳೆಯರೊಂದಿಗೆ ಪಿಕ್ನಿಕ್​ ಹೊರಟ ಈಸೂರು ಮೆಸ್ಕಾಂ ಘಟಕದ ಮೆಕ್ಯಾನಿಕ್ ಸುರೇಶ್.ಎಲ್ ಬುಲೆಟ್​ ಬೈಕ್​ ಮೇಲೆ ಸ್ಟಂಟ್ಸ್​ ಮಾಡಿದ್ದಾರೆ. ಬಳಿಕ ಡ್ಯಾಂ ಬಳಿ ಸಮವಸ್ತ್ರದಲ್ಲಿ ಮದ್ಯಪಾನ ಮಾಡಿರುವುದು ಕಂಡುಬಂದಿದೆ. ಇದಲ್ಲದೆ, ಸುರೇಶ್​ ಸ್ನೇಹಿತರು ಡ್ಯಾಂ ನೀರಿನಲ್ಲಿ ಅರೆಬೆತ್ತೆಲೆಯಾಗಿ ಡ್ಯಾನ್ಸ್​ ಸಹ ಮಾಡಿದ್ದಾರೆ. ಸುರೇಶ್​ ಸಮವಸ್ತ್ರದಲ್ಲಿದ್ದಾಗ ಮದ್ಯಪಾನ ಮಾಡಿರುವುದು ಸಂಸ್ಥೆಗೆ […]

ಡ್ಯಾಂ ಬಳಿ ಗುಂಡು-ತುಂಡು, ಮೋಜು-ಮಸ್ತಿ: MESCOM ಸಿಬ್ಬಂದಿ & ಫ್ರೆಂಡ್ಸ್​ ಡ್ಯಾನ್ಸ್ ನೋಡಿ!
Follow us
KUSHAL V
|

Updated on: Nov 08, 2020 | 11:45 AM

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಡ್ಯಾಂ ಬಳಿ ಸಮವಸ್ತ್ರದಲ್ಲಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಕಂಠಪೂರ್ತಿ ಕುಡಿದು, ಎಂಜಾಯ್​ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಿದೆ.

ನವೆಂಬರ್ 4 ರಂದು ಗೆಳೆಯರೊಂದಿಗೆ ಪಿಕ್ನಿಕ್​ ಹೊರಟ ಈಸೂರು ಮೆಸ್ಕಾಂ ಘಟಕದ ಮೆಕ್ಯಾನಿಕ್ ಸುರೇಶ್.ಎಲ್ ಬುಲೆಟ್​ ಬೈಕ್​ ಮೇಲೆ ಸ್ಟಂಟ್ಸ್​ ಮಾಡಿದ್ದಾರೆ. ಬಳಿಕ ಡ್ಯಾಂ ಬಳಿ ಸಮವಸ್ತ್ರದಲ್ಲಿ ಮದ್ಯಪಾನ ಮಾಡಿರುವುದು ಕಂಡುಬಂದಿದೆ. ಇದಲ್ಲದೆ, ಸುರೇಶ್​ ಸ್ನೇಹಿತರು ಡ್ಯಾಂ ನೀರಿನಲ್ಲಿ ಅರೆಬೆತ್ತೆಲೆಯಾಗಿ ಡ್ಯಾನ್ಸ್​ ಸಹ ಮಾಡಿದ್ದಾರೆ. ಸುರೇಶ್​ ಸಮವಸ್ತ್ರದಲ್ಲಿದ್ದಾಗ ಮದ್ಯಪಾನ ಮಾಡಿರುವುದು ಸಂಸ್ಥೆಗೆ ಅಗೌರವ ತೋರಿದ್ದಂತೆ ಆಗಿದೆ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್