AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾಂ ಬಳಿ ಗುಂಡು-ತುಂಡು, ಮೋಜು-ಮಸ್ತಿ: MESCOM ಸಿಬ್ಬಂದಿ & ಫ್ರೆಂಡ್ಸ್​ ಡ್ಯಾನ್ಸ್ ನೋಡಿ!

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಡ್ಯಾಂ ಬಳಿ ಸಮವಸ್ತ್ರದಲ್ಲಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಕಂಠಪೂರ್ತಿ ಕುಡಿದು, ಎಂಜಾಯ್​ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಿದೆ. ನವೆಂಬರ್ 4 ರಂದು ಗೆಳೆಯರೊಂದಿಗೆ ಪಿಕ್ನಿಕ್​ ಹೊರಟ ಈಸೂರು ಮೆಸ್ಕಾಂ ಘಟಕದ ಮೆಕ್ಯಾನಿಕ್ ಸುರೇಶ್.ಎಲ್ ಬುಲೆಟ್​ ಬೈಕ್​ ಮೇಲೆ ಸ್ಟಂಟ್ಸ್​ ಮಾಡಿದ್ದಾರೆ. ಬಳಿಕ ಡ್ಯಾಂ ಬಳಿ ಸಮವಸ್ತ್ರದಲ್ಲಿ ಮದ್ಯಪಾನ ಮಾಡಿರುವುದು ಕಂಡುಬಂದಿದೆ. ಇದಲ್ಲದೆ, ಸುರೇಶ್​ ಸ್ನೇಹಿತರು ಡ್ಯಾಂ ನೀರಿನಲ್ಲಿ ಅರೆಬೆತ್ತೆಲೆಯಾಗಿ ಡ್ಯಾನ್ಸ್​ ಸಹ ಮಾಡಿದ್ದಾರೆ. ಸುರೇಶ್​ ಸಮವಸ್ತ್ರದಲ್ಲಿದ್ದಾಗ ಮದ್ಯಪಾನ ಮಾಡಿರುವುದು ಸಂಸ್ಥೆಗೆ […]

ಡ್ಯಾಂ ಬಳಿ ಗುಂಡು-ತುಂಡು, ಮೋಜು-ಮಸ್ತಿ: MESCOM ಸಿಬ್ಬಂದಿ & ಫ್ರೆಂಡ್ಸ್​ ಡ್ಯಾನ್ಸ್ ನೋಡಿ!
KUSHAL V
|

Updated on: Nov 08, 2020 | 11:45 AM

Share

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಡ್ಯಾಂ ಬಳಿ ಸಮವಸ್ತ್ರದಲ್ಲಿದ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು ಕಂಠಪೂರ್ತಿ ಕುಡಿದು, ಎಂಜಾಯ್​ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಿದೆ.

ನವೆಂಬರ್ 4 ರಂದು ಗೆಳೆಯರೊಂದಿಗೆ ಪಿಕ್ನಿಕ್​ ಹೊರಟ ಈಸೂರು ಮೆಸ್ಕಾಂ ಘಟಕದ ಮೆಕ್ಯಾನಿಕ್ ಸುರೇಶ್.ಎಲ್ ಬುಲೆಟ್​ ಬೈಕ್​ ಮೇಲೆ ಸ್ಟಂಟ್ಸ್​ ಮಾಡಿದ್ದಾರೆ. ಬಳಿಕ ಡ್ಯಾಂ ಬಳಿ ಸಮವಸ್ತ್ರದಲ್ಲಿ ಮದ್ಯಪಾನ ಮಾಡಿರುವುದು ಕಂಡುಬಂದಿದೆ. ಇದಲ್ಲದೆ, ಸುರೇಶ್​ ಸ್ನೇಹಿತರು ಡ್ಯಾಂ ನೀರಿನಲ್ಲಿ ಅರೆಬೆತ್ತೆಲೆಯಾಗಿ ಡ್ಯಾನ್ಸ್​ ಸಹ ಮಾಡಿದ್ದಾರೆ. ಸುರೇಶ್​ ಸಮವಸ್ತ್ರದಲ್ಲಿದ್ದಾಗ ಮದ್ಯಪಾನ ಮಾಡಿರುವುದು ಸಂಸ್ಥೆಗೆ ಅಗೌರವ ತೋರಿದ್ದಂತೆ ಆಗಿದೆ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್