AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಊರುಗಳಿಗೆ ತೆರಳಲು 50 ಬಸ್​​ಗಳಲ್ಲಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕಾರ್ಮಿಕರು

ಬೆಂಗಳೂರು: ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ಹೋಗಲಾಗದೆ, ತುತ್ತು ಅನ್ನಕೂ ಪರಡಾಡುತ್ತಿದ್ದ ಕಾರ್ಮಿಕರು ತಮ್ಮ ತವರಿಗೆ ಮರಳುವ ಭಾಗ್ಯ ಸಿಕ್ಕಿದೆ. ಒಡಿಶಾಗೆ ತೆರಳಲು ಕಾರ್ಮಿಕರಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8.20ಕ್ಕೆ ಒಡಿಶಾಗೆ ಮೊದಲ ವಿಶೇಷ ರೈಲು ತೆರಳಲಿದೆ ನಂತರ ಮಧ್ಯಾಹ್ನ 12 ಗಂಟೆಗೆ ಮತ್ತೊಂದು ರೈಲು ತೆರಳಲಿದೆ. ಈ ರೀತಿ2 ರೈಲುಗಳಲ್ಲಿ 1,200 ಕಾರ್ಮಿಕರನ್ನು ಒಡಿಶಾಗೆ ಕಳುಹಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. BBMP ಸರ್ವೆ ರಿಪೋರ್ಟ್​ ಸಿದ್ಧ ಪಡಿಸಿದೆ. ಆ ಸರ್ವೆ ರಿಪೋರ್ಟ್​ನಲ್ಲಿರುವ ಒಡಿಶಾ […]

ತಮ್ಮ ಊರುಗಳಿಗೆ ತೆರಳಲು 50 ಬಸ್​​ಗಳಲ್ಲಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕಾರ್ಮಿಕರು
ಸಾಧು ಶ್ರೀನಾಥ್​
|

Updated on:May 03, 2020 | 7:54 AM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ಹೋಗಲಾಗದೆ, ತುತ್ತು ಅನ್ನಕೂ ಪರಡಾಡುತ್ತಿದ್ದ ಕಾರ್ಮಿಕರು ತಮ್ಮ ತವರಿಗೆ ಮರಳುವ ಭಾಗ್ಯ ಸಿಕ್ಕಿದೆ. ಒಡಿಶಾಗೆ ತೆರಳಲು ಕಾರ್ಮಿಕರಿಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8.20ಕ್ಕೆ ಒಡಿಶಾಗೆ ಮೊದಲ ವಿಶೇಷ ರೈಲು ತೆರಳಲಿದೆ ನಂತರ ಮಧ್ಯಾಹ್ನ 12 ಗಂಟೆಗೆ ಮತ್ತೊಂದು ರೈಲು ತೆರಳಲಿದೆ.

ಈ ರೀತಿ2 ರೈಲುಗಳಲ್ಲಿ 1,200 ಕಾರ್ಮಿಕರನ್ನು ಒಡಿಶಾಗೆ ಕಳುಹಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. BBMP ಸರ್ವೆ ರಿಪೋರ್ಟ್​ ಸಿದ್ಧ ಪಡಿಸಿದೆ. ಆ ಸರ್ವೆ ರಿಪೋರ್ಟ್​ನಲ್ಲಿರುವ ಒಡಿಶಾ ಕಾರ್ಮಿಕರಿಗೆ ಮಾತ್ರ ಅವಕಾಶ ಕೊಡಲಾಗಿದೆ.

ಹೀಗಾಗಿ 50 ಬಸ್​​ಗಳಲ್ಲಿ ಚಿಕ್ಕಬಾಣಾವರಕ್ಕೆ 1,200 ಒಡಿಶಾ ಕಾರ್ಮಿಕರು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿರುವ ಒಡಿಶಾ ಮೂಲದ ಕಾರ್ಮಿಕರು ಕೆಲವೇ ನಿಮಿಷಗಳಲ್ಲಿ ತಮ್ಮ ತವರಿಗೆ ಮರಳಲಿದ್ದಾರೆ.

Published On - 7:53 am, Sun, 3 May 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ