AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಗೂಡು ಸೇರಲು ಮೆಜೆಸ್ಟಿಕ್​ನತ್ತ ವಲಸೆ ಕಾರ್ಮಿಕರ ಹೆಜ್ಜೆ

ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಗೂಡಿಗೆ ಸೇರಿಸಲು ಬಸ್​ಗಳು ರೆಡಿಯಾಗಿವೆ. ಇಂದು ಬೆಳಗ್ಗೆ7 ಗಂಟೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ನಿನ್ನೆ ಮೆಜೆಸ್ಟಿಕ್​ನಿಂದ 500 ಬಸ್​ಗಳು ಸಂಚಾರ ಮಾಡಿದ್ವು. ಒಂದು ಬಸ್​ಗೆ 30 ಜನ ಪ್ರಯಾಣಿಕರಂತೆ, 15,000 ಜನ ಪ್ರಯಾಣ ಮಾಡಿ ತಮ್ಮ ಊರುಗಳನ್ನು ಸೇರಿದ್ದಾರೆ. ಇಂದು ಕೂಡ ಉಚಿತ ಬಸ್​ ಸೇವೆ ಇದ್ದು, ಅನೇಕ ಕಾರ್ಮಿಕರು ಗಂಟು ಮೂಟೆ ಸಮೇತ ತಮ್ಮ ಊರಿಗೆ ಹೋಗಲು ಧಾವಿಸಿದ್ದಾರೆ. ಅರಮನೆ ಮೈದಾನದ ಬಳಿ […]

ತಮ್ಮ ಗೂಡು ಸೇರಲು ಮೆಜೆಸ್ಟಿಕ್​ನತ್ತ ವಲಸೆ ಕಾರ್ಮಿಕರ ಹೆಜ್ಜೆ
ಸಾಧು ಶ್ರೀನಾಥ್​
|

Updated on:May 04, 2020 | 7:24 AM

Share

ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಗೂಡಿಗೆ ಸೇರಿಸಲು ಬಸ್​ಗಳು ರೆಡಿಯಾಗಿವೆ. ಇಂದು ಬೆಳಗ್ಗೆ7 ಗಂಟೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ನಿನ್ನೆ ಮೆಜೆಸ್ಟಿಕ್​ನಿಂದ 500 ಬಸ್​ಗಳು ಸಂಚಾರ ಮಾಡಿದ್ವು.

ಒಂದು ಬಸ್​ಗೆ 30 ಜನ ಪ್ರಯಾಣಿಕರಂತೆ, 15,000 ಜನ ಪ್ರಯಾಣ ಮಾಡಿ ತಮ್ಮ ಊರುಗಳನ್ನು ಸೇರಿದ್ದಾರೆ. ಇಂದು ಕೂಡ ಉಚಿತ ಬಸ್​ ಸೇವೆ ಇದ್ದು, ಅನೇಕ ಕಾರ್ಮಿಕರು ಗಂಟು ಮೂಟೆ ಸಮೇತ ತಮ್ಮ ಊರಿಗೆ ಹೋಗಲು ಧಾವಿಸಿದ್ದಾರೆ.

ಅರಮನೆ ಮೈದಾನದ ಬಳಿ ಜನರ ಆಗಮನ: ಅರಮನೆ ಮೈದಾನದ ಬಳಿ ನೂರಾರು ಜನ ಆಗಮಿಸಿದ್ದಾರೆ. ರಾಜಸ್ಥಾನಕ್ಕೆ ಹೋಗಲು ವಿಶೇಷ ರೈಲು ವ್ಯವಸ್ಥೆ ಇದೆ. ಹೀಗಾಗಿ ಅರಮನೆ ಮೈದಾನಕ್ಕೆ ಬನ್ನಿ ಎಂದು ಜಯನಗರ ಪೊಲೀಸರು ಮಾಹಿತಿ ನೀಡಿದ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನ ಬಳಿ ಜನ ಜಮಾವಣೆಗೊಂಡಿದ್ದಾರೆ.

Published On - 7:23 am, Mon, 4 May 20

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್