AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ಗೂಡು ಸೇರಲು ಮೆಜೆಸ್ಟಿಕ್​ನತ್ತ ವಲಸೆ ಕಾರ್ಮಿಕರ ಹೆಜ್ಜೆ

ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಗೂಡಿಗೆ ಸೇರಿಸಲು ಬಸ್​ಗಳು ರೆಡಿಯಾಗಿವೆ. ಇಂದು ಬೆಳಗ್ಗೆ7 ಗಂಟೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ನಿನ್ನೆ ಮೆಜೆಸ್ಟಿಕ್​ನಿಂದ 500 ಬಸ್​ಗಳು ಸಂಚಾರ ಮಾಡಿದ್ವು. ಒಂದು ಬಸ್​ಗೆ 30 ಜನ ಪ್ರಯಾಣಿಕರಂತೆ, 15,000 ಜನ ಪ್ರಯಾಣ ಮಾಡಿ ತಮ್ಮ ಊರುಗಳನ್ನು ಸೇರಿದ್ದಾರೆ. ಇಂದು ಕೂಡ ಉಚಿತ ಬಸ್​ ಸೇವೆ ಇದ್ದು, ಅನೇಕ ಕಾರ್ಮಿಕರು ಗಂಟು ಮೂಟೆ ಸಮೇತ ತಮ್ಮ ಊರಿಗೆ ಹೋಗಲು ಧಾವಿಸಿದ್ದಾರೆ. ಅರಮನೆ ಮೈದಾನದ ಬಳಿ […]

ತಮ್ಮ ಗೂಡು ಸೇರಲು ಮೆಜೆಸ್ಟಿಕ್​ನತ್ತ ವಲಸೆ ಕಾರ್ಮಿಕರ ಹೆಜ್ಜೆ
ಸಾಧು ಶ್ರೀನಾಥ್​
|

Updated on:May 04, 2020 | 7:24 AM

Share

ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ತಮ್ಮ ತಮ್ಮ ಗೂಡಿಗೆ ಸೇರಿಸಲು ಬಸ್​ಗಳು ರೆಡಿಯಾಗಿವೆ. ಇಂದು ಬೆಳಗ್ಗೆ7 ಗಂಟೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ನಿನ್ನೆ ಮೆಜೆಸ್ಟಿಕ್​ನಿಂದ 500 ಬಸ್​ಗಳು ಸಂಚಾರ ಮಾಡಿದ್ವು.

ಒಂದು ಬಸ್​ಗೆ 30 ಜನ ಪ್ರಯಾಣಿಕರಂತೆ, 15,000 ಜನ ಪ್ರಯಾಣ ಮಾಡಿ ತಮ್ಮ ಊರುಗಳನ್ನು ಸೇರಿದ್ದಾರೆ. ಇಂದು ಕೂಡ ಉಚಿತ ಬಸ್​ ಸೇವೆ ಇದ್ದು, ಅನೇಕ ಕಾರ್ಮಿಕರು ಗಂಟು ಮೂಟೆ ಸಮೇತ ತಮ್ಮ ಊರಿಗೆ ಹೋಗಲು ಧಾವಿಸಿದ್ದಾರೆ.

ಅರಮನೆ ಮೈದಾನದ ಬಳಿ ಜನರ ಆಗಮನ: ಅರಮನೆ ಮೈದಾನದ ಬಳಿ ನೂರಾರು ಜನ ಆಗಮಿಸಿದ್ದಾರೆ. ರಾಜಸ್ಥಾನಕ್ಕೆ ಹೋಗಲು ವಿಶೇಷ ರೈಲು ವ್ಯವಸ್ಥೆ ಇದೆ. ಹೀಗಾಗಿ ಅರಮನೆ ಮೈದಾನಕ್ಕೆ ಬನ್ನಿ ಎಂದು ಜಯನಗರ ಪೊಲೀಸರು ಮಾಹಿತಿ ನೀಡಿದ ಹಿನ್ನೆಲೆ ಬೆಂಗಳೂರಿನ ಅರಮನೆ ಮೈದಾನ ಬಳಿ ಜನ ಜಮಾವಣೆಗೊಂಡಿದ್ದಾರೆ.

Published On - 7:23 am, Mon, 4 May 20

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ