AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ಹೊರಬಂದ ಜನ.. ಮುಂದೇನಾಯ್ತು?

ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ್ರೂ ಮನೆಗೆ ಕಳಿಸಿಲ್ಲ ಎಂದು ಆರೋಪಿಸಿ ಕೇಂದ್ರದ ಗೇಟಿನ ಬೀಗ ಮುರಿದು ಹೊರಬರಲು ಯತ್ನಿಸಿದ್ದಾರೆ. ತಮಗೆ ಮನೆಗೆ ಹೋಗಲು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ವಲಸೆ ಕಾರ್ಮಿಕರ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡು ಹೋಗಿ 15 ದಿನ ಕಳೆದ್ರು ರಿಪೋರ್ಟ್ […]

ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ಹೊರಬಂದ ಜನ.. ಮುಂದೇನಾಯ್ತು?
ಆಯೇಷಾ ಬಾನು
|

Updated on:May 27, 2020 | 2:09 PM

Share

ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ್ರೂ ಮನೆಗೆ ಕಳಿಸಿಲ್ಲ ಎಂದು ಆರೋಪಿಸಿ ಕೇಂದ್ರದ ಗೇಟಿನ ಬೀಗ ಮುರಿದು ಹೊರಬರಲು ಯತ್ನಿಸಿದ್ದಾರೆ. ತಮಗೆ ಮನೆಗೆ ಹೋಗಲು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ವಲಸೆ ಕಾರ್ಮಿಕರ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡು ಹೋಗಿ 15 ದಿನ ಕಳೆದ್ರು ರಿಪೋರ್ಟ್ ನೀಡಿಲ್ಲ. ಹೀಗಾಗಿ ಕ್ವಾರಂಟೈನ್ ಅವಧಿ ಮುಗಿದರೂ ಕಾರ್ಮಿಕರನ್ನ ಮನೆಗೆ ಕಳುಹಿಸಲಾಗಿಲ್ಲ. ಅದಕ್ಕೆ ರೊಚ್ಚಿಗೆದ್ದು ಮನೆಗೆ ಹೋಗಲು ಬಿಡಿ ಅಂತಾ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಇಲ್ಲದೆ ಇದಿದ್ದರೆ ಕಾರ್ಮಿಕರು ತಮ್ಮ ಮನೆಗಳಿಗೆ ಹೋಗೆ ಬಿಡ್ತಾಯಿದ್ರು.

Published On - 11:25 am, Wed, 27 May 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?