AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ಹೊರಬಂದ ಜನ.. ಮುಂದೇನಾಯ್ತು?

ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ್ರೂ ಮನೆಗೆ ಕಳಿಸಿಲ್ಲ ಎಂದು ಆರೋಪಿಸಿ ಕೇಂದ್ರದ ಗೇಟಿನ ಬೀಗ ಮುರಿದು ಹೊರಬರಲು ಯತ್ನಿಸಿದ್ದಾರೆ. ತಮಗೆ ಮನೆಗೆ ಹೋಗಲು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ವಲಸೆ ಕಾರ್ಮಿಕರ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡು ಹೋಗಿ 15 ದಿನ ಕಳೆದ್ರು ರಿಪೋರ್ಟ್ […]

ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ಹೊರಬಂದ ಜನ.. ಮುಂದೇನಾಯ್ತು?
ಆಯೇಷಾ ಬಾನು
ಆಯೇಷಾ ಬಾನು|

Updated on:May 27, 2020 | 2:09 PM

Share

ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ್ರೂ ಮನೆಗೆ ಕಳಿಸಿಲ್ಲ ಎಂದು ಆರೋಪಿಸಿ ಕೇಂದ್ರದ ಗೇಟಿನ ಬೀಗ ಮುರಿದು ಹೊರಬರಲು ಯತ್ನಿಸಿದ್ದಾರೆ. ತಮಗೆ ಮನೆಗೆ ಹೋಗಲು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ವಲಸೆ ಕಾರ್ಮಿಕರ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡು ಹೋಗಿ 15 ದಿನ ಕಳೆದ್ರು ರಿಪೋರ್ಟ್ ನೀಡಿಲ್ಲ. ಹೀಗಾಗಿ ಕ್ವಾರಂಟೈನ್ ಅವಧಿ ಮುಗಿದರೂ ಕಾರ್ಮಿಕರನ್ನ ಮನೆಗೆ ಕಳುಹಿಸಲಾಗಿಲ್ಲ. ಅದಕ್ಕೆ ರೊಚ್ಚಿಗೆದ್ದು ಮನೆಗೆ ಹೋಗಲು ಬಿಡಿ ಅಂತಾ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಇಲ್ಲದೆ ಇದಿದ್ದರೆ ಕಾರ್ಮಿಕರು ತಮ್ಮ ಮನೆಗಳಿಗೆ ಹೋಗೆ ಬಿಡ್ತಾಯಿದ್ರು.

Published On - 11:25 am, Wed, 27 May 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!