AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ಹೊರಬಂದ ಜನ.. ಮುಂದೇನಾಯ್ತು?

ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ್ರೂ ಮನೆಗೆ ಕಳಿಸಿಲ್ಲ ಎಂದು ಆರೋಪಿಸಿ ಕೇಂದ್ರದ ಗೇಟಿನ ಬೀಗ ಮುರಿದು ಹೊರಬರಲು ಯತ್ನಿಸಿದ್ದಾರೆ. ತಮಗೆ ಮನೆಗೆ ಹೋಗಲು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ವಲಸೆ ಕಾರ್ಮಿಕರ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡು ಹೋಗಿ 15 ದಿನ ಕಳೆದ್ರು ರಿಪೋರ್ಟ್ […]

ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ಹೊರಬಂದ ಜನ.. ಮುಂದೇನಾಯ್ತು?
ಆಯೇಷಾ ಬಾನು
|

Updated on:May 27, 2020 | 2:09 PM

Share

ಯಾದಗಿರಿ: ಕ್ವಾರಂಟೈನ್ ಕೇಂದ್ರದ ಬೀಗ ಒಡೆದು ವಲಸೆ ಕಾರ್ಮಿಕರು ಹೊರಬಂದ ಘಟನೆ ಶೆಟ್ಟಿಗೇರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ಬಂದಿದ್ದ 206 ಜನರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ್ರೂ ಮನೆಗೆ ಕಳಿಸಿಲ್ಲ ಎಂದು ಆರೋಪಿಸಿ ಕೇಂದ್ರದ ಗೇಟಿನ ಬೀಗ ಮುರಿದು ಹೊರಬರಲು ಯತ್ನಿಸಿದ್ದಾರೆ. ತಮಗೆ ಮನೆಗೆ ಹೋಗಲು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ವಲಸೆ ಕಾರ್ಮಿಕರ ಸ್ಯಾಂಪಲ್ ಕಲೆಕ್ಟ್ ಮಾಡಿಕೊಂಡು ಹೋಗಿ 15 ದಿನ ಕಳೆದ್ರು ರಿಪೋರ್ಟ್ ನೀಡಿಲ್ಲ. ಹೀಗಾಗಿ ಕ್ವಾರಂಟೈನ್ ಅವಧಿ ಮುಗಿದರೂ ಕಾರ್ಮಿಕರನ್ನ ಮನೆಗೆ ಕಳುಹಿಸಲಾಗಿಲ್ಲ. ಅದಕ್ಕೆ ರೊಚ್ಚಿಗೆದ್ದು ಮನೆಗೆ ಹೋಗಲು ಬಿಡಿ ಅಂತಾ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಇಲ್ಲದೆ ಇದಿದ್ದರೆ ಕಾರ್ಮಿಕರು ತಮ್ಮ ಮನೆಗಳಿಗೆ ಹೋಗೆ ಬಿಡ್ತಾಯಿದ್ರು.

Published On - 11:25 am, Wed, 27 May 20

ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ