AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ: ಜಿಂದಾಲ್ ಉದ್ಯೋಗಿ ಸ್ಥಳದಲ್ಲೇ ಸಾವು

ಬಳ್ಳಾರಿ: ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಂದಾಲ್ ಕಂಪನಿ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಜಿಂದಾಲ್​ ಉದ್ಯೋಗಿ ಆಂಜನೇಯ(30) ಅವಘಾತದಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗಾದಿಗನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ: ಜಿಂದಾಲ್ ಉದ್ಯೋಗಿ ಸ್ಥಳದಲ್ಲೇ ಸಾವು
KUSHAL V
|

Updated on: Nov 04, 2020 | 2:29 PM

Share

ಬಳ್ಳಾರಿ: ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಂದಾಲ್ ಕಂಪನಿ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಜಿಂದಾಲ್​ ಉದ್ಯೋಗಿ ಆಂಜನೇಯ(30) ಅವಘಾತದಲ್ಲಿ ಸಾವನ್ನಪ್ಪಿದ್ದಾನೆ.

ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗಾದಿಗನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ