AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ: ಜಿಂದಾಲ್ ಉದ್ಯೋಗಿ ಸ್ಥಳದಲ್ಲೇ ಸಾವು

ಬಳ್ಳಾರಿ: ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಂದಾಲ್ ಕಂಪನಿ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಜಿಂದಾಲ್​ ಉದ್ಯೋಗಿ ಆಂಜನೇಯ(30) ಅವಘಾತದಲ್ಲಿ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗಾದಿಗನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ: ಜಿಂದಾಲ್ ಉದ್ಯೋಗಿ ಸ್ಥಳದಲ್ಲೇ ಸಾವು
KUSHAL V
|

Updated on: Nov 04, 2020 | 2:29 PM

Share

ಬಳ್ಳಾರಿ: ಬೈಕ್​ಗೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಂದಾಲ್ ಕಂಪನಿ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ನಡೆದಿದೆ. ಜಿಂದಾಲ್​ ಉದ್ಯೋಗಿ ಆಂಜನೇಯ(30) ಅವಘಾತದಲ್ಲಿ ಸಾವನ್ನಪ್ಪಿದ್ದಾನೆ.

ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗಾದಿಗನೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!