AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ