AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Edited By: |

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ