AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!