AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?