AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Edited By: |

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!