AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ. ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ […]

ಇಷ್ಟೊಂದು ಟೈಟ್​ ಸೆಕ್ಯೂರಿಟಿ ಅಗತ್ಯವೇನಿತ್ತು? ಪೊಲೀಸರಿಗೆ ಸಚಿವ ಆನಂದ್ ಫುಲ್​ ಕ್ಲಾಸ್..
ಪೃಥ್ವಿಶಂಕರ
| Edited By: |

Updated on:Nov 21, 2020 | 3:08 PM

Share

ಕೊಪ್ಪಳ: ಮುನಿರಾಬಾದ್​​ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಗೆ ಆಗಮಿಸಿದ ಸಚಿವ ಆನಂದ್​ ಸಿಂಗ್​ ಬರುಬರುತ್ತಲೇ ಪೊಲೀಸರು, ಅಧಿಕಾರಿಗಳ ವಿರುದ್ಧ ಅಲ್ಲಿನ ಪೊಲೀಸ್​ ಭದ್ರತೆಯನ್ನು ನೋಡಿಯೇ ಕೆಂಡಾಮಂಡಲರಾಗಿದ್ದಾರೆ.

ತುಂಗಭದ್ರಾ ಕಾಡಾ ಕಚೇರಿಯಲ್ಲಿ ಇಂದು ಸಭೆ ನಡೆದಿದ್ದು, ಸುತ್ತಲೂ ಬಿಗಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು. ಕಚೇರಿ ಬಳಿ ಬ್ಯಾರಿಕೇಡ್​ಗಳನ್ನು ಹಾಕಿದ್ದಲ್ಲದೆ, ಕಾವಲಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸಚಿವ ಬಿ.ಸಿ.ಪಾಟೀಲ್ ಜತೆ ಕಾರಿನಲ್ಲಿ ಬಂದಿಳಿದ ಆನಂದ್​ ಸಿಂಗ್​ ಭದ್ರತೆ ನೋಡಿ ಫುಲ್​ ಗರಂ ಆಗಿದ್ದಾರೆ. ಅಲ್ಲಿ ನೆರೆದಿದ್ದವರ ಎದುರೇ ಹಿರಿಯ ಪೊಲೀಸ್​ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟೆಲ್ಲ ಟೈಟ್ ಸೆಕ್ಯುರಿಟಿ ಅವಶ್ಯಕತೆ ಏನಿದೆ? ಎಂದು ಹೇಳಿ, ಸುತ್ತಲೂ ಹಾಕಿದ್ದ ಬ್ಯಾರಿಕೇಡ್​ಗಳನ್ನು ತೆಗೆಸಿದ್ದಾರೆ.

Published On - 3:08 pm, Sat, 21 November 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ