AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ. ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು […]

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!
ಸಾಧು ಶ್ರೀನಾಥ್​
|

Updated on:Feb 07, 2020 | 3:49 PM

Share

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ.

ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು ನಂಬುತ್ತೇನೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.

Published On - 3:37 pm, Fri, 7 February 20

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ