AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ. ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು […]

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!
ಸಾಧು ಶ್ರೀನಾಥ್​
|

Updated on:Feb 07, 2020 | 3:49 PM

Share

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ.

ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು ನಂಬುತ್ತೇನೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.

Published On - 3:37 pm, Fri, 7 February 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು