AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ. ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು […]

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!
ಸಾಧು ಶ್ರೀನಾಥ್​
|

Updated on:Feb 07, 2020 | 3:49 PM

Share

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ.

ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು ನಂಬುತ್ತೇನೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.

Published On - 3:37 pm, Fri, 7 February 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ