AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ. ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು […]

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 07, 2020 | 3:49 PM

Share

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ.

ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು ನಂಬುತ್ತೇನೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.

Published On - 3:37 pm, Fri, 7 February 20

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ