AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ. ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು. ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು […]

ವಿಕಾಸಸೌಧಕ್ಕೆ ಕಾಂಪಾಸ್ ಇಟ್ಟು, ವಾಸ್ತು ಚೆಕ್ ಮಾಡಿದ ಸಚಿವ ಬಿ ಸಿ ಪಾಟೀಲ್!
ಸಾಧು ಶ್ರೀನಾಥ್​
|

Updated on:Feb 07, 2020 | 3:49 PM

Share

ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಅಲಂಕರಿಸಿರುವ ನೂತನ ಸಚಿವ ಬಿ.ಸಿ.ಪಾಟೀಲ್ ಇಂದು ವಿಕಾಸಸೌಧದಕ್ಕೆ ಆಗಮಿಸಿ, ತಮಗೆ ಹಂಚಿಕೆಯಾಗಿರುವ ಕೊಠಡಿಯ ವಾಸ್ತು ಪರಿಶೀಲಿಸಿದ್ದಾರೆ.

ಐಟಿ ರಾಜಧಾನಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ವಿಕಾಸಸೌಧದ 4ನೇ ಮಹಡಿಯ 406/407 ಕೊಠಡಿಯಲ್ಲಿ ಆಂಡ್ರಾಯ್ಡ್​ ಮೊಬೈಲ್ ಮೂಲಕ ಕಾಂಪಾಸ್ ಅಳವಡಿಸಿಕೊಂಡು ಮೂಲೆ ಮೂಲೆಯಲ್ಲೂ ಅಳೆದು ತೂಗಿ ತಮಗೆ ಪ್ರಶಸ್ತವೆನಿಸುವ ರೀತಿಯಲ್ಲಿ ಬಿ.ಸಿ.ಪಾಟೀಲ್ ತಮ್ಮ ಚೇರು ಹಾಕಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ನೂತನ ಸಚಿವ ಬಿ.ಸಿ.ಪಾಟೀಲ್, ಗಾಳಿ-ಬೆಳಕು ದೃಷ್ಟಿಯಿಂದ ನಾನು ‌ವಾಸ್ತು ನಂಬುತ್ತೇನೆ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.

Published On - 3:37 pm, Fri, 7 February 20

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ