AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಕಾಲದಲ್ಲಿ Drugs ದಂಧೆ ಬಗ್ಗೆ ನಾವು ಕೇಳಿರಲಿಲ್ಲ -ಸಚಿವ BC ಪಾಟೀಲ್

ಮೈಸೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮಾಜಿ ನಟ ಹಾಗೂ ಸಚಿವ BC ಪಾಟೀಲ್​ ಪ್ರತಿಕ್ರಿಯಿಸಿದ್ದಾರೆ. ನಾನು ಕೂಡ 20 ವರ್ಷಗಳ ಕಾಲ ಚಿತ್ರರಂಗದಲ್ಲಿ ಇದ್ದೆ. ನಮ್ಮ ಕಾಲದಲ್ಲಿ ಡ್ರಗ್ಸ್ ದಂಧೆ ಬಗ್ಗೆ ನಾವು ಕೇಳಿರಲಿಲ್ಲ ಎಂದು ಮೈಸೂರಿನಲ್ಲಿ ಕೃಷಿ ಖಾತೆ ಸಚಿವ ಬಿ‌‌.ಸಿ‌. ಪಾಟೀಲ್ ಹೇಳಿಕೆ ನೀಡಿದ್ದಾರೆ. ಈಗ ಈ ವಿಚಾರ ಕೇಳುತ್ತಿದ್ದೇನೆ. ಇದು ದುರದೃಷ್ಟಕರ ಸಂಗತಿ. ಸಿದ್ದರಾಮಯ್ಯನವರು ಹೇಳಿದಂತೆ ಎಲ್ಲ ಕಾಲದಲ್ಲೂ ಈ ರೀತಿ ಇತ್ತು. ಸಿನಿಮಾರಂಗ, ಸೆಲೆಬ್ರಿಟಿಗಳಾಗಿದ್ದಕ್ಕೆ ಡ್ರಗ್ಸ್ […]

ನಮ್ಮ ಕಾಲದಲ್ಲಿ Drugs ದಂಧೆ ಬಗ್ಗೆ ನಾವು ಕೇಳಿರಲಿಲ್ಲ -ಸಚಿವ BC ಪಾಟೀಲ್
KUSHAL V
| Edited By: |

Updated on: Sep 08, 2020 | 11:46 AM

Share

ಮೈಸೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮಾಜಿ ನಟ ಹಾಗೂ ಸಚಿವ BC ಪಾಟೀಲ್​ ಪ್ರತಿಕ್ರಿಯಿಸಿದ್ದಾರೆ. ನಾನು ಕೂಡ 20 ವರ್ಷಗಳ ಕಾಲ ಚಿತ್ರರಂಗದಲ್ಲಿ ಇದ್ದೆ. ನಮ್ಮ ಕಾಲದಲ್ಲಿ ಡ್ರಗ್ಸ್ ದಂಧೆ ಬಗ್ಗೆ ನಾವು ಕೇಳಿರಲಿಲ್ಲ ಎಂದು ಮೈಸೂರಿನಲ್ಲಿ ಕೃಷಿ ಖಾತೆ ಸಚಿವ ಬಿ‌‌.ಸಿ‌. ಪಾಟೀಲ್ ಹೇಳಿಕೆ ನೀಡಿದ್ದಾರೆ.

ಈಗ ಈ ವಿಚಾರ ಕೇಳುತ್ತಿದ್ದೇನೆ. ಇದು ದುರದೃಷ್ಟಕರ ಸಂಗತಿ. ಸಿದ್ದರಾಮಯ್ಯನವರು ಹೇಳಿದಂತೆ ಎಲ್ಲ ಕಾಲದಲ್ಲೂ ಈ ರೀತಿ ಇತ್ತು. ಸಿನಿಮಾರಂಗ, ಸೆಲೆಬ್ರಿಟಿಗಳಾಗಿದ್ದಕ್ಕೆ ಡ್ರಗ್ಸ್ ವಿಚಾರಕ್ಕೆ ಮಹತ್ವ ಪಡೆಯುತ್ತಿದೆ.

ನಟ ನಟಿಯರು ಸಮಾಜಕ್ಕೆ ಮಾದರಿಯಾಗಬೇಕು ಸಿನಿಮಾ ರಂಗದವರನ್ನು ಫ್ಯಾ‌ನ್ಸ್ ಅನುಕರಿಸುತ್ತಾರೆ. ಹಾಗಾಗಿ, ನಟ ನಟಿಯರು ಈ ರೀತಿಯ ತಪ್ಪು ಮಾಡಿದರೆ ಅಭಿಮಾನಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಟ ನಟಿಯರು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಚಿವರು ಹೇಳಿದರು.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ