AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್

ಯತ್ನಾಳ್​ CD ಹೇಳಿಕೆಗೆ ನಾನು ಪ್ರತಿಕ್ರಿಯಿಸುವದಿಲ್ಲ. ನನ್ನ ಬಳಿ ಯಾವುದೇ CD ಇಲ್ಲ ಇದು ಅಪ್ರಸ್ತುತ, ಅಸಹ್ಯ. ಅವರು ನೋವಿನಿಂದ ಹೀಗೆ ಮಾತಾಡಿರಬಹದು. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಯೋಗೇಶ್ವರ್​ ಹೇಳಿದರು.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್
C.P.ಯೋಗೇಶ್ವರ್
KUSHAL V
|

Updated on: Jan 17, 2021 | 7:50 PM

Share

ಬೆಳಗಾವಿ: ಸಚಿವ ಸ್ಥಾನ ನೀಡಿದ್ದಕ್ಕೆ ಕೆಲ BJP ಶಾಸಕರಿಂದ ವಿರೋಧ ವ್ಯಕ್ತವಾದ ಬಗ್ಗೆ ಪ್ರಶ್ನಿಸಿದ್ದಕ್ಕೆ ದಯವಿಟ್ಟು ವಿವಾದ ಮಾಡಬೇಡಿಯೆಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ಕೈಮುಗಿದುಬಿಟ್ಟರು.

BJP ಸರ್ಕಾರ ರಚನೆಗೆ ನನ್ನ ಪಾತ್ರದ ಬಗ್ಗೆ ತಿಳಿ ಹೇಳಬೇಕಿತ್ತು. BJP ವರಿಷ್ಠರು ಅಸಮಾಧಾನಿತ ಶಾಸಕರಿಗೆ ತಿಳಿ ಹೇಳಬೇಕಿತ್ತು. ಸರ್ಕಾರ ಹೇಗೆ ಬಂತೆಂದು ಅಸಮಾಧಾನಿತ ಶಾಸಕರಿಗೆ ಗೊತ್ತಿಲ್ಲ. ಕೆಲ ಶಾಸಕರು ಅನುಭವದ ಕೊರತೆಯಿಂದ ಮಾತನಾಡುತ್ತಿದ್ದಾರೆ ಎಂದು ಯೋಗೇಶ್ವರ್​ ಹೇಳಿದರು. ಸರ್ಕಾರ ರಚನೆಯಲ್ಲಿ ನನ್ನ ಪಾತ್ರದ ಬಗ್ಗೆ ಮನದಟ್ಟು ಮಾಡಿಕೊಡಬೇಕಾಗುತ್ತದೆ ಎಂದು ಸಹ ಹೇಳಿದರು.

9 ಕೋಟಿ ಸಾಲ ಮಾಡಿದ್ದಾರೆ ಎಂಬ ರಮೇಶ್​ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಅದು ನನ್ನ ವೈಯಕ್ತಿಕ ವಿಚಾರ, ನನ್ನ ಅಳಿಲು ಸೇವೆಗೆ ಪಕ್ಷ ಅವಕಾಶ ಕೊಟ್ಟಿದೆ. ರಮೇಶ್ ಜಾರಕಿಹೊಳಿ ಹಾಗೂ ನಾನು ಇಬ್ಬರೂ 25 ವರ್ಷದಿಂದ ಸ್ನೇಹಿತರು ಎಂದು ಹೇಳಿದರು.

ಜೊತೆಗೆ, ಯತ್ನಾಳ್​ CD ಹೇಳಿಕೆಗೆ ನಾನು ಪ್ರತಿಕ್ರಿಯಿಸುವದಿಲ್ಲ. ನನ್ನ ಬಳಿ ಯಾವುದೇ CD ಇಲ್ಲ ಇದು ಅಪ್ರಸ್ತುತ, ಅಸಹ್ಯ. ಅವರು ನೋವಿನಿಂದ ಹೀಗೆ ಮಾತಾಡಿರಬಹದು. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಯೋಗೇಶ್ವರ್​ ಹೇಳಿದರು.

ಮೆಗಾ ಸಿಟಿ ಸೇರಿದಂತೆ ನನ್ನ ವಿರುದ್ಧ ಯಾವುದೇ ಹಗರಣವಿಲ್ಲ. ಡಿ.ಕೆ.ಶಿವಕುಮಾರ್‌, H.D.ಕುಮಾರಸ್ವಾಮಿ ನನ್ನ ಪ್ರತಿಸ್ಪರ್ಧಿಗಳು. ಹೀಗಾಗಿ, ವಾಮ ಮಾರ್ಗಗಳ ಮೂಲಕ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಯೋಗೇಶ್ವರ್​ ಹೇಳಿದರು. ನನ್ನ ಮೇಲೆ ಯಾವುದೇ ಗುರುತ್ತರ ಆಪಾದನೆಗಳಿಲ್ಲ ಎಂದು ಯೋಗೇಶ್ವರ್ ಹೇಳಿದರು.

ಯಡಿಯೂರಪ್ಪನವರ ನೋಡಲಾರದಂತಹ CDಗಳು ಇವೆ -BSY ವಿರುದ್ಧ ಯತ್ನಾಳ್​ ಗುಡುಗು

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!