AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’
ಸಿ.ಪಿ.ಯೋಗೇಶ್ವರ್ (ಎಡ); H.D.ಕುಮಾರಸ್ವಾಮಿ (ಬಲ)
KUSHAL V
|

Updated on: Jan 21, 2021 | 7:35 PM

Share

ಬೆಂಗಳೂರು: ಮಾಜಿ ಸಿಎಂ H.D.ಕುಮಾರಸ್ವಾಮಿ ಬಗ್ಗೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ಆತಂಕ ಭಯ ಕಾಡ್ತಿದೆ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

ಇನ್ನೂ, ಡಾ.ಅಂಬೇಡ್ಕರ್ ಭವನ ಕಟ್ಟಡವೇ ನಿರ್ಮಾಣವಾಗಿಲ್ಲ. ಆದ್ರೂ ಉದ್ಘಾಟನೆ ಮಾಡುವುದ್ದಕ್ಕೆ ಹೊರಟಿದ್ದಾರೆ. ಒಬ್ಬ ಸಿಎಂ ಆಗಿದ್ದಂತವರು ಈ ಥರ ಮಾಡೋದು ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ನಾನು ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಬರ್ತೇನೆ ಅಂತಾ ಆತಂಕ ಇರಬಹುದು. ಹಳೇ ಮೈಸೂರು ಭಾಗದಲ್ಲಿ ಹೇಗೆ ಪಕ್ಷ ಸಂಘಟನೆ ಮಾಡ್ತೇನೆ ಅಂತಾ ನೀವೇ ನೋಡಿ ಎಂದು ಯೋಗೇಶ್ವರ್ ಹೇಳಿದರು.

ನಾನು ಮೊದಲಿಂದಲೂ ಹೋರಾಟ ಮಾಡಿಕೊಂಡೇ ಬಂದವನು. ಯಾವುದೇ ಕಾರಣಕ್ಕೂ ಹಳೇ ಮೈಸೂರು ಭಾಗದಲ್ಲಿ ದೋಸ್ತಿ ಬೇಡ ಅಂತಾ ನಮ್ಮ ನಾಯಕರಿಗೆ ಕಿವಿಮಾತು ಹೇಳ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಆಗಬೇಕು ಅಂದ್ರೆ ಯಾವುದೇ ಕಾರಣಕ್ಕೂ ದೋಸ್ತಿ ಮಾಡಬಾರದು. ಈ ಕಾರಣಕ್ಕೆ ಕುಮಾರಸ್ವಾಮಿಗೆ ಆತಂಕ ಕಾಡ್ತಿದೆ. ಹೀಗಾಗಿ, ನಮ್ಮಲ್ಲೇ ಕೆಲವರು ಅವರಿಗೆ ಸಪೋರ್ಟ್ ಮಾಡಿದ್ರು ಎಂದು ಸಚಿವರು ಹೇಳಿದರು.

ಸಿಎಂ ಜೊತೆ ಮುಂಚೆ ಮೀಟಿಂಗ್ ಮಾಡಿದ ಕುಮಾರಸ್ವಾಮಿ ಮೊದಲು ಬಿಜೆಪಿನ ಪ್ರೀತಿ ಮಾಡ್ತಿದ್ದರು. ಈಗ ಅವರೇ ಬಿಜೆಪಿಯನ್ನು ಬೈತಿದ್ದಾರೆ ಎಂದು ಹೇಳಿದರು.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ