AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

‘H.D.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ; ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ’
ಸಿ.ಪಿ.ಯೋಗೇಶ್ವರ್ (ಎಡ); H.D.ಕುಮಾರಸ್ವಾಮಿ (ಬಲ)
KUSHAL V
|

Updated on: Jan 21, 2021 | 7:35 PM

Share

ಬೆಂಗಳೂರು: ಮಾಜಿ ಸಿಎಂ H.D.ಕುಮಾರಸ್ವಾಮಿ ಬಗ್ಗೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ಆತಂಕ ಭಯ ಕಾಡ್ತಿದೆ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಏನೂ ಕೆಲಸ ಮಾಡಿಸಲಿಲ್ಲ. ಈಗ ಸಣ್ಣಪುಟ್ಟ ಕಾಮಗಾರಿಯ ಉದ್ಘಾಟನೆಗೂ ಹೋಗ್ತಿದ್ದಾರೆ ಎಂದು ಯೋಗೇಶ್ವರ್​ ತಿರುಗೇಟು ಕೊಟ್ಟಿದ್ದಾರೆ.

ಇನ್ನೂ, ಡಾ.ಅಂಬೇಡ್ಕರ್ ಭವನ ಕಟ್ಟಡವೇ ನಿರ್ಮಾಣವಾಗಿಲ್ಲ. ಆದ್ರೂ ಉದ್ಘಾಟನೆ ಮಾಡುವುದ್ದಕ್ಕೆ ಹೊರಟಿದ್ದಾರೆ. ಒಬ್ಬ ಸಿಎಂ ಆಗಿದ್ದಂತವರು ಈ ಥರ ಮಾಡೋದು ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ. ಅವರಿಗೆ ನಾನು ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಬರ್ತೇನೆ ಅಂತಾ ಆತಂಕ ಇರಬಹುದು. ಹಳೇ ಮೈಸೂರು ಭಾಗದಲ್ಲಿ ಹೇಗೆ ಪಕ್ಷ ಸಂಘಟನೆ ಮಾಡ್ತೇನೆ ಅಂತಾ ನೀವೇ ನೋಡಿ ಎಂದು ಯೋಗೇಶ್ವರ್ ಹೇಳಿದರು.

ನಾನು ಮೊದಲಿಂದಲೂ ಹೋರಾಟ ಮಾಡಿಕೊಂಡೇ ಬಂದವನು. ಯಾವುದೇ ಕಾರಣಕ್ಕೂ ಹಳೇ ಮೈಸೂರು ಭಾಗದಲ್ಲಿ ದೋಸ್ತಿ ಬೇಡ ಅಂತಾ ನಮ್ಮ ನಾಯಕರಿಗೆ ಕಿವಿಮಾತು ಹೇಳ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಆಗಬೇಕು ಅಂದ್ರೆ ಯಾವುದೇ ಕಾರಣಕ್ಕೂ ದೋಸ್ತಿ ಮಾಡಬಾರದು. ಈ ಕಾರಣಕ್ಕೆ ಕುಮಾರಸ್ವಾಮಿಗೆ ಆತಂಕ ಕಾಡ್ತಿದೆ. ಹೀಗಾಗಿ, ನಮ್ಮಲ್ಲೇ ಕೆಲವರು ಅವರಿಗೆ ಸಪೋರ್ಟ್ ಮಾಡಿದ್ರು ಎಂದು ಸಚಿವರು ಹೇಳಿದರು.

ಸಿಎಂ ಜೊತೆ ಮುಂಚೆ ಮೀಟಿಂಗ್ ಮಾಡಿದ ಕುಮಾರಸ್ವಾಮಿ ಮೊದಲು ಬಿಜೆಪಿನ ಪ್ರೀತಿ ಮಾಡ್ತಿದ್ದರು. ಈಗ ಅವರೇ ಬಿಜೆಪಿಯನ್ನು ಬೈತಿದ್ದಾರೆ ಎಂದು ಹೇಳಿದರು.

‘ಸಿ.ಪಿ. ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು, ಈಗ ರಾಜ್ಯ ಮಟ್ಟದಲ್ಲಿ ಹಣ ಮಾಡಲು ಅಧಿಕಾರ ಕೊಟ್ಟಿದ್ದಾರೆ’

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ